ಊಟದ ಬಳಿಕ ಇದನ್ನು ತಿಂದರೆ ನಂಜಿನಾಂಶ ಸಮಸ್ಯೆ ಕಾಡಲ್ಲ

Webdunia
ಸೋಮವಾರ, 24 ಆಗಸ್ಟ್ 2020 (07:36 IST)
ಬೆಂಗಳೂರು : ನಮ್ಮ ರಕ್ತದಲ್ಲಿ ನಂಜಿನಾಂಶವಿದ್ದಾಗ ನಾವು ಬೇಗ ಕಾಯಿಲೆಗೆ ತುತ್ತಾಗುತ್ತೇವೆ. ಈ ಸಮಸ್ಯೆ ದೂರವಾಗಲು ಈ ಮನೆಮದ್ದನ್ನು ಸೇವಿಸಿ.

ನಮ್ಮ ರಕ್ತದಲ್ಲಿ ನಂಜಿನಾಂಶ ಸೇರಲು ಮುಖ್ಯ ಕಾರಣ ನಾವು ತಿನ್ನುವ ಆಹಾರ. ಹೌದು, ನಾವು ತಿನ್ನುವ ಆಹಾರದಲ್ಲಿ ನಂಜಿನಾಂಶವಿದ್ದರೆ ಅದು ರಕ್ತಕ್ಕೆ ಸೇರುತ್ತದೆ. ಇದರಿಂದ ಕಾಯಿಲೆಗೆ ತುತ್ತಾಗುತ್ತೇವೆ. ಆದಕಾರಣ ನಾವು ಊಟವಾದ ಬಳಿಕ ಒಂದು ಏಲಕ್ಕಿಯನ್ನು ಜಗಿದು ತಿಂದರೆ ಆಹಾರದಲ್ಲಿರುವ ನಂಜಿನಾಂಶ ನಾಶವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆರ್ಥರೈಟಿಸ್ ನೋವಿದ್ದರೆ ಈ ಒಂದು ಹಣ್ಣು ಸೇವಿಸಿ

ಚಳಿಗಾಲದಲ್ಲಿ ಶುಂಠಿ ಸೇವಿಸುವುದರ ಲಾಭವೇನು ತಿಳಿದುಕೊಳ್ಳಿ

ಚಳಿಗಾಲದಲ್ಲಿ ಬೆಲ್ಲವನ್ನು ಆಹಾರದಲ್ಲಿ ಸೇವಿಸುವುದರಲ್ಲಿ ಏನೆಲ್ಲಾ ಪ್ರಯೋಜನವಿದೆ ಗೊತ್ತಾ

ಚಳಿಗಾಲದಲ್ಲಿ ಚರ್ಮದ ತುರಿಕೆಗೆ ಏನು ಮಾಡಬೇಕು

ಈ ಸಂದರ್ಭದಲ್ಲಿ ಕೈಗೆ ಮೆಹಂದಿ ಹಾಕಿಕೊಳ್ಳಬಾರದು

ಮುಂದಿನ ಸುದ್ದಿ
Show comments