Webdunia - Bharat's app for daily news and videos

Install App

ಊಟದ ಬಳಿಕ ಇದನ್ನು ತಿಂದರೆ ನಂಜಿನಾಂಶ ಸಮಸ್ಯೆ ಕಾಡಲ್ಲ

Webdunia
ಸೋಮವಾರ, 24 ಆಗಸ್ಟ್ 2020 (07:36 IST)
ಬೆಂಗಳೂರು : ನಮ್ಮ ರಕ್ತದಲ್ಲಿ ನಂಜಿನಾಂಶವಿದ್ದಾಗ ನಾವು ಬೇಗ ಕಾಯಿಲೆಗೆ ತುತ್ತಾಗುತ್ತೇವೆ. ಈ ಸಮಸ್ಯೆ ದೂರವಾಗಲು ಈ ಮನೆಮದ್ದನ್ನು ಸೇವಿಸಿ.

ನಮ್ಮ ರಕ್ತದಲ್ಲಿ ನಂಜಿನಾಂಶ ಸೇರಲು ಮುಖ್ಯ ಕಾರಣ ನಾವು ತಿನ್ನುವ ಆಹಾರ. ಹೌದು, ನಾವು ತಿನ್ನುವ ಆಹಾರದಲ್ಲಿ ನಂಜಿನಾಂಶವಿದ್ದರೆ ಅದು ರಕ್ತಕ್ಕೆ ಸೇರುತ್ತದೆ. ಇದರಿಂದ ಕಾಯಿಲೆಗೆ ತುತ್ತಾಗುತ್ತೇವೆ. ಆದಕಾರಣ ನಾವು ಊಟವಾದ ಬಳಿಕ ಒಂದು ಏಲಕ್ಕಿಯನ್ನು ಜಗಿದು ತಿಂದರೆ ಆಹಾರದಲ್ಲಿರುವ ನಂಜಿನಾಂಶ ನಾಶವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

ಹೀಗೇ ಮಾಡಿದರೆ ಮಕ್ಕಳಲ್ಲಿ ಕಟ್ಟುನಿಟ್ಟಾಗಿರದೆ ಶಿಸ್ತುಬದ್ಧವಾಗಿ ಬೆಳೆಸಬಹುದು

Men health: ಪುರುಷರಲ್ಲಿ ಬಂಜೆತನ ನಿವಾರಣೆಯಾಗಬೇಕೆಂದರೆ ಇದೊಂದು ಜ್ಯೂಸ್ ಸಾಕು

Baby tips: ಚಿಕ್ಕ ಮಕ್ಕಳಿಗೆ ತಲೆನೋವಾಗುತ್ತಿದ್ದರೆ ಇದುವೇ ಬೆಸ್ಟ್ ಮೆಡಿಸಿನ್

ಮುಂದಿನ ಸುದ್ದಿ
Show comments