ಇದನ್ನು ನಿಯಮಿತವಾಗಿ ಸೇವಿಸಿದರೆ ದೃಷ್ಟಿದೋಷ ನಿವಾರಣೆಯಾಗುತ್ತದೆ

Webdunia
ಗುರುವಾರ, 26 ಮಾರ್ಚ್ 2020 (07:10 IST)
ಬೆಂಗಳೂರು : ಅತಿಯಾದ ಟಿವಿ ನೋಡುವುದರಿಂದ, ಅಥವಾ ಬಿಸಿಲಿನಲ್ಲಿ ಹೆಚ್ಚಾಗಿ ಕೆಲಸ ಮಾಡುವುದರಿಂದ ಕಣ್ಣಿನ ದೃಷ್ಟಿಯಲ್ಲಿ ಸಮಸ್ಯೆ ಉಂಟಾಗುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಇದನ್ನು ಸೇವಿಸಿ.


ಹಾಗಲಕಾಯಿ ಹೆಚ್ಚಾಗಿ ಮಧುಮೇಹಕ್ಕೆ ದಿವ್ಯಔಷಧಿ. ಇದನ್ನು ಸೇವಿಸುವುದರಿಂದ ಮಧುಮೇಹವನ್ನು ನಿಯಂತ್ರಣದಲ್ಲಿಡಬಹುದು. ಅದೇರೀತಿ ಹಾಗಲಕಾಯಿಯನ್ನು ನಿಯಮಿತವಾದ ಬಳಕೆಯಿಂದ ದೃಷ್ಟಿಶಕ್ತಿ ಉತ್ತಮಗೊಳ್ಳುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮೂತ್ರದ ಬಣ್ಣ ನೋಡಿ ನಿಮ್ಮ ಆರೋಗ್ಯ ತಿಳಿಯಿರಿ

ಯಾರಿಗೆಲ್ಲಾ ಹಾಲಿನ ಅಲರ್ಜಿ ಆಗುತ್ತದೆ ಮತ್ತು ಕಾರಣವೇನು

ಕ್ಯಾಲ್ಸಿಯಂ ಕೊರತೆಯಿರುವವರು ಈ ಆಹಾರ ಕ್ರಮ ಅನುಸರಿಸಿ

ರಾತ್ರಿಯ ಆಹಾರ ಕ್ರಮದಲ್ಲಿ ಈ ಬದಲಾವಣೆ ಮಾಡಿ, ತೂಕದಲ್ಲಿ ಬದಲಾವಣೆ ನೋಡಿ

ಏನಿದು ಮಂಗನ ಕಾಯಿಲೆ, ಇದರ ಲಕ್ಷಣಗಳೇನು, ಇಲ್ಲಿದೆ ಸಂಪೂರ್ಣ ವಿವರ

ಮುಂದಿನ ಸುದ್ದಿ
Show comments