Webdunia - Bharat's app for daily news and videos

Install App

ಮೂಲಂಗಿ ತಿಂದ ಬಳಿಕ ಈ ಆಹಾರಗಳನ್ನು ಸೇವಿಸಿದರೆ ಜೀವಕ್ಕೆ ಅಪಾಯ

Webdunia
ಬುಧವಾರ, 30 ಡಿಸೆಂಬರ್ 2020 (10:08 IST)
ಬೆಂಗಳೂರು : ಮೂಲಂಗಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಿಂದ ದೇಹದ ಹಲವು ಸಮಸ್ಯೆಗಳನ್ನು ದೂರಮಾಡಿಕೊಳ್ಳಬಹುದು. ಆದರೆ ಮೂಲಂಗಿ ತಿಂದ ಬಳಿಕ ಕೆಲವು ಪದಾರ್ಥಗಳನ್ನು ಸೇವಿಸಬೇಡಿ. ಇದರಿಂದ ಅನಾರೋಗ್ಯ ಸಮಸ್ಯೆ ಕಾಡುತ್ತದೆ.

ಮೂಲಂಗಿ ಜೊತೆ ಕಿತ್ತಳೆ ಹಣ್ಣನ್ನು ಸೇವಿಸಬಾರದು. ಇದರಿಂದ ದೇಹದಲ್ಲಿ ಕೆಮಿಕಲ್ ರಿಯಾಕ್ಷನ್ ಆಗಿ ವಿಷವಾಗಿ ವಾಕರಿಕೆ, ವಾಂತಿ ಸಮಸ್ಯೆ ಕಾಡುತ್ತದೆ.

ಮೂಲಂಗಿಯನ್ನು ಹಾಗಲಕಾಯಿ ಜೊತೆ ಸೇವಿಸಬೇಡಿ. ಇದರಿಂದ ಜೀರ್ಣಾಂಗ ವ್ಯೂಹದಲ್ಲಿ ರಾಸಾಯನಿಕ ಉತ್ಪಾದನೆಯಾಗಿ ಉಸಿರಾಟದ ಸಮಸ್ಯೆ ಉಂಟಾಗುತ್ತದೆ.  ರಕ್ತದ ಒತ್ತಡ ಹೆಚ್ಚಾಗುತ್ತದೆ.

ಹಾಲು ಮತ್ತು ಮೂಲಂಗಿಯನ್ನು ಸೇವಿಸಬಾರದು. ಇದರಿಂದ ಹೊಟ್ಟೆಯ ಸಮಸ್ಯೆ, ತಲೆಸುತ್ತು, ಅಲರ್ಜಿಯಾಗುವುದು.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments