Webdunia - Bharat's app for daily news and videos

Install App

ಮಂಜಿಸ್ತಾ ಬಳಸಿ ಈ ಸಮಸ್ಯೆಗಳನ್ನು ನಿವಾರಿಸಿಕೊಳ್ಳಿ

Webdunia
ಭಾನುವಾರ, 2 ಮೇ 2021 (06:49 IST)
ಬೆಂಗಳೂರು : ಮಂಜಿಸ್ತಾ ಒಂದು  ಔಷಧದ‍  ಬಳ್ಳಿ. ಇದನ್ನು ಆಯುರ್ವೆದದ ಚಿಕಿತ್ಸೆಗೆ ಬಳಸುತ್ತಾರೆ. ಮಂಜಿಸ್ತಾದಲ್ಲಿ ಆ್ಯಂಟಿ ವೈರಲ್, ಕ್ಯಾನ್ಸರ್ ವಿರೋಧಿ, ಉರಿಯೂತದ ಗುಣಗಳು ಕಂಡುಬರುತ್ತದೆ.  ಇದರಿಂದ ಹಲವು ಆರೋಗ್ಯ ಸಮಸ್ಯೆಗಳನ್ನು ನಿವಾರಿಸಬಹುದು.

*ಇದರಲ್ಲಿ ಆ್ಯಂಟಿ ವೈರಲ್ ಗುಣಗಳಿರುವುದರಿಂದ ಇದು ಬದಲಾಗುತ್ತಿರುವ ಋತುವಿನಲ್ಲಿ ಸಂಭವಿಸುವ ರೋಗಗಳಿಗೆ ಪರಿಹಾರ ನೀಡುತ್ತದೆ. ಜ್ವರಕ್ಕೆ ಇದು ಉತ್ತಮವಾದ ಔಷಧಿ.

*ಇದು ಚರ್ಮಕ್ಕೆ ಸಂಬಂಧಿಸಿದ ಎಲ್ಲಾ ಕಾಯಿಲೆಗಳನ್ನು ನಿವಾರಿಸುತ್ತದೆ. ಹಾಗಾಗಿ ಮಂಜಿಸ್ತಾ ಪುಡಿಗೆ ಜೇನುತುಪ್ಪ ಬೆರೆಸಿ  ಮುಖಕ್ಕೆ ಹಚ್ಚಿ ಕೈಗಳಿಂದ ಮಸಾಜ್ ಮಾಡಿ ತಣ್ಣೀರಿನಿಂದ ವಾಶ್ ಮಾಡಿ.

*ಇದು ಕೂದಲಿಗೂ ಕೂಡ ತುಂಬಾ ಪ್ರಯೋಜನಕಾರಿ. ಇದು ಕೂದಲು ಬಿಳಿಯಾಗುವುದನ್ನು ತಡೆಯುತ್ತದೆ. ಮತ್ತು ಕೂದಲನ್ನು ಬಲಗಳಿಸುತ್ತದೆ.

*ಇದು ಮಧುಮೇಹ ಸಮಸ್ಯೆಗೆ ರಾಮಾಬಾಣ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಹಾಗಾಗಿ ಇದಕ್ಕೆ ಒಂಶುಂಠಿ, ಕರಿಮೆಣಸು ಮತ್ತು ಜೇನುತುಪ್ಪ ಸೇರಿಸಿ ಸೇವಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

ಹೀಗೇ ಮಾಡಿದರೆ ಮಕ್ಕಳಲ್ಲಿ ಕಟ್ಟುನಿಟ್ಟಾಗಿರದೆ ಶಿಸ್ತುಬದ್ಧವಾಗಿ ಬೆಳೆಸಬಹುದು

Men health: ಪುರುಷರಲ್ಲಿ ಬಂಜೆತನ ನಿವಾರಣೆಯಾಗಬೇಕೆಂದರೆ ಇದೊಂದು ಜ್ಯೂಸ್ ಸಾಕು

ಮುಂದಿನ ಸುದ್ದಿ
Show comments