Webdunia - Bharat's app for daily news and videos

Install App

ಮಂಜಿಸ್ತಾ ಬಳಸಿ ಈ ಸಮಸ್ಯೆಗಳನ್ನು ನಿವಾರಿಸಿಕೊಳ್ಳಿ

Webdunia
ಭಾನುವಾರ, 2 ಮೇ 2021 (06:49 IST)
ಬೆಂಗಳೂರು : ಮಂಜಿಸ್ತಾ ಒಂದು  ಔಷಧದ‍  ಬಳ್ಳಿ. ಇದನ್ನು ಆಯುರ್ವೆದದ ಚಿಕಿತ್ಸೆಗೆ ಬಳಸುತ್ತಾರೆ. ಮಂಜಿಸ್ತಾದಲ್ಲಿ ಆ್ಯಂಟಿ ವೈರಲ್, ಕ್ಯಾನ್ಸರ್ ವಿರೋಧಿ, ಉರಿಯೂತದ ಗುಣಗಳು ಕಂಡುಬರುತ್ತದೆ.  ಇದರಿಂದ ಹಲವು ಆರೋಗ್ಯ ಸಮಸ್ಯೆಗಳನ್ನು ನಿವಾರಿಸಬಹುದು.

*ಇದರಲ್ಲಿ ಆ್ಯಂಟಿ ವೈರಲ್ ಗುಣಗಳಿರುವುದರಿಂದ ಇದು ಬದಲಾಗುತ್ತಿರುವ ಋತುವಿನಲ್ಲಿ ಸಂಭವಿಸುವ ರೋಗಗಳಿಗೆ ಪರಿಹಾರ ನೀಡುತ್ತದೆ. ಜ್ವರಕ್ಕೆ ಇದು ಉತ್ತಮವಾದ ಔಷಧಿ.

*ಇದು ಚರ್ಮಕ್ಕೆ ಸಂಬಂಧಿಸಿದ ಎಲ್ಲಾ ಕಾಯಿಲೆಗಳನ್ನು ನಿವಾರಿಸುತ್ತದೆ. ಹಾಗಾಗಿ ಮಂಜಿಸ್ತಾ ಪುಡಿಗೆ ಜೇನುತುಪ್ಪ ಬೆರೆಸಿ  ಮುಖಕ್ಕೆ ಹಚ್ಚಿ ಕೈಗಳಿಂದ ಮಸಾಜ್ ಮಾಡಿ ತಣ್ಣೀರಿನಿಂದ ವಾಶ್ ಮಾಡಿ.

*ಇದು ಕೂದಲಿಗೂ ಕೂಡ ತುಂಬಾ ಪ್ರಯೋಜನಕಾರಿ. ಇದು ಕೂದಲು ಬಿಳಿಯಾಗುವುದನ್ನು ತಡೆಯುತ್ತದೆ. ಮತ್ತು ಕೂದಲನ್ನು ಬಲಗಳಿಸುತ್ತದೆ.

*ಇದು ಮಧುಮೇಹ ಸಮಸ್ಯೆಗೆ ರಾಮಾಬಾಣ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಹಾಗಾಗಿ ಇದಕ್ಕೆ ಒಂಶುಂಠಿ, ಕರಿಮೆಣಸು ಮತ್ತು ಜೇನುತುಪ್ಪ ಸೇರಿಸಿ ಸೇವಿಸಿ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments