ಬಾಣಂತಿಯರ ಕೂದಲುದುರುವ ಸಮಸ್ಯೆಗೆ ಇಲ್ಲಿದೆ ಪರಿಹಾರ

Webdunia
ಸೋಮವಾರ, 18 ಮಾರ್ಚ್ 2019 (06:46 IST)
ಬೆಂಗಳೂರು : ಹೆರಿಗೆ ಆದ ಮೇಲೆ ಬಾಣಂತಿಯರ ಕೂದಲು  ಉದುರಲಾಂರಂಭಿಸುತ್ತದೆ. ಈ ಸಮಸ್ಯೆಯನ್ನು ಹೋಗಲಾಡಿಸಬೇಕೆಂದರೆ ತಲೆಸ್ನಾನ ಮಾಡುವಾಗ ಇದನ್ನು ಬಳಸಿ.


ಮೂರು ಚಮಚ ಆಲೀವ್ ಎಣ್ಣೆಗೆ ಮೊಟ್ಟೆಯ ಬಿಳಿ ಭಾಗವನ್ನು ಸೇರಿಸಿ ಕೂದಲಿಗೆ ಹಚ್ಚಿ ಸ್ನಾನಮಾಡಿ ಇದರಿಂದ ಫಲಿತಾಂಶ ಸಿಗುತ್ತದೆ.


ಕೂದಲು ಉದುರುವಿಕೆ ತಡೆಯುವಲ್ಲಿ ಮೆಂತೆ ಕಾಳು ಹೆಚ್ಚು ಕೆಲಸ ಮಾಡುತ್ತದೆ. ಮೆಂತೆಕಾಳನ್ನು ರಾತ್ರಿ ನೀರಿನಲ್ಲಿ ನೆನೆಸಿಡಿ ಈ ನೀರನ್ನು ಕೂದಲಿಗೆ ಮರುದಿನ ಬೆಳಗ್ಗೆ ಹಚ್ಚಿ ಇದನ್ನು ಎರಡು ಗಂಟೆಗಳ ಕಾಲ ಹಾಗೆಯೇ ಬಿಡಿ.  ಮೊಸರನ್ನು ಕೂದಲಿನ ಬುಡಕ್ಕೆ ಹಚ್ಚುವುದರಿಂದಲೂ ಕೂದಲೂದುರುವ ಸಮಸ್ಯೆ ಪರಿಹಾರವಾಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಜ್ವರ ಬಂದ ಮೇಲೆ ನಾಲಿಗೆ ರುಚಿ ಮರಳಲು ಏನು ಮಾಡಬೇಕು ತಪ್ಪದೇ ನೋಡಿ

ಉಗುರು ಕಡಿಯುವ ಅಭ್ಯಾಸ ನಿಲ್ಲಿಸಬೇಕೇ, ಹಾಗಿದ್ದರೆ ಈ ರೀತಿ ಮಾಡಿ

ಪುರುಷರಿಗೆ ಹಲಸಿನ ಬೀಜ ಸೇವನೆಯ ಪ್ರಯೋಜನ ತಿಳಿದರೆ ಖಂಡಿತಾ ಬಿಡಲಾರಿರಿ

ತಲೆಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ಆರೋಗ್ಯಕ್ಕೆ ಸಿಗುವ ಲಾಭವೇನು ಗೊತ್ತಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಮುಂದಿನ ಸುದ್ದಿ
Show comments