Webdunia - Bharat's app for daily news and videos

Install App

ಕಂಕಣ ಸೂರ್ಯ ಗ್ರಹಣದ ಹಿನ್ನಲೆ; ನೀರು ಕುಡಿಯುವಾಗ ತಪ್ಪದೇ ಪಾಲಿಸಿ ಈ ನಿಯಮ

Webdunia
ಗುರುವಾರ, 26 ಡಿಸೆಂಬರ್ 2019 (08:33 IST)
ಬೆಂಗಳೂರು : ಇಂದು ಕಂಕಣ ಸೂರ್ಯ ಗ್ರಹಣದ ಗೋಚರವಾಗುತ್ತಿರುವ ಹಿನ್ನಲೆಯಲ್ಲಿ ನೀರು ಕುಡಿಯುವಾಗ ತಪ್ಪದೇ ಈ ನಿಯಮ ಪಾಲಿಸಿ.


ಗ್ರಹಣದ ವೇಳೆ ಜನರು ಯಾವುದೇ ರೀತಿಯ ಆಹಾರವನ್ನು ಸೇವಿಸಬಾರದು ಎನ್ನಲಾಗಿದೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ ಈ ವೇಳೆ ಆಹಾರ ಸೇವಿಸಿದರೆ ದೋಷಗಳು ನಮ್ಮನ್ನ ಆವರಿಸುತ್ತವೆ ಎನ್ನಲಾಗಿದೆ. ಹಾಗೇ ವಿಜ್ಞಾನದ ಪ್ರಕಾರ ಈ ವೇಳೆ ಆಹಾರದಲ್ಲಿ ಸೂರ್ಯನ ವಿಕಿರಣ ಬಿದ್ದು ಅದು ವಿಷವಾಗುವ ಕಾರಣ ಅದನ್ನು ಸೇವಿಸಿದರೆ ಆರೋಗ್ಯಕ್ಕೆ ಹಾನಿಕಾರಕ ಎನ್ನಲಾಗಿದೆ.

 

ಆದಕಾರಣ ಇಂದು ಗ್ರಹಣದ ವೇಳೆ ನೀರು ಕುಡಿಯುವಾಗ ನೀರಿಗೆ ತುಳಸಿ ಎಲೆಗಳನ್ನು ಹಾಕಿ ಕುಡಿಯಿರಿ, ಅಥವಾ ನೀರಿಗೆ ತುಳಸಿ ಎಲೆಗಳನ್ನು ಹಾಕಿ ಕುದಿಸಿ ಕುಡಿಯಿರಿ. ಇದರಿಂದ ಯಾವುದೇ ಕೆಟ್ಟ ಪರಿಣಾಮ ಬೀರುವುದಿಲ್ಲ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಬೇಸಿಗೆಯಲ್ಲಿ ಪುನರ್ಪುಳಿ ಜ್ಯೂಸ್ ಕುಡಿಯಿರಿ

ವಿಶ್ವ ಲಿವರ್ ಆರೋಗ್ಯ ದಿನ: ಈ ಲಕ್ಷಣ ಕಂಡುಬಂದರೆ ಲಿವರ್ ಡ್ಯಾಮೇಜ್ ಆಗಿದೆ ಎಂದರ್ಥ

ಈ ಕಾಲದಲ್ಲಿ ಹೃದ್ರೋಗದ ಅಪಾಯ ಹೆಚ್ಚು ಯಾಕೆ ತಿಳಿಯಿರಿ

ಮುಂದಿನ ಸುದ್ದಿ
Show comments