ಕಂಕಣ ಸೂರ್ಯ ಗ್ರಹಣದ ಹಿನ್ನಲೆ; ನೀರು ಕುಡಿಯುವಾಗ ತಪ್ಪದೇ ಪಾಲಿಸಿ ಈ ನಿಯಮ

Webdunia
ಗುರುವಾರ, 26 ಡಿಸೆಂಬರ್ 2019 (08:33 IST)
ಬೆಂಗಳೂರು : ಇಂದು ಕಂಕಣ ಸೂರ್ಯ ಗ್ರಹಣದ ಗೋಚರವಾಗುತ್ತಿರುವ ಹಿನ್ನಲೆಯಲ್ಲಿ ನೀರು ಕುಡಿಯುವಾಗ ತಪ್ಪದೇ ಈ ನಿಯಮ ಪಾಲಿಸಿ.


ಗ್ರಹಣದ ವೇಳೆ ಜನರು ಯಾವುದೇ ರೀತಿಯ ಆಹಾರವನ್ನು ಸೇವಿಸಬಾರದು ಎನ್ನಲಾಗಿದೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ ಈ ವೇಳೆ ಆಹಾರ ಸೇವಿಸಿದರೆ ದೋಷಗಳು ನಮ್ಮನ್ನ ಆವರಿಸುತ್ತವೆ ಎನ್ನಲಾಗಿದೆ. ಹಾಗೇ ವಿಜ್ಞಾನದ ಪ್ರಕಾರ ಈ ವೇಳೆ ಆಹಾರದಲ್ಲಿ ಸೂರ್ಯನ ವಿಕಿರಣ ಬಿದ್ದು ಅದು ವಿಷವಾಗುವ ಕಾರಣ ಅದನ್ನು ಸೇವಿಸಿದರೆ ಆರೋಗ್ಯಕ್ಕೆ ಹಾನಿಕಾರಕ ಎನ್ನಲಾಗಿದೆ.

 

ಆದಕಾರಣ ಇಂದು ಗ್ರಹಣದ ವೇಳೆ ನೀರು ಕುಡಿಯುವಾಗ ನೀರಿಗೆ ತುಳಸಿ ಎಲೆಗಳನ್ನು ಹಾಕಿ ಕುಡಿಯಿರಿ, ಅಥವಾ ನೀರಿಗೆ ತುಳಸಿ ಎಲೆಗಳನ್ನು ಹಾಕಿ ಕುದಿಸಿ ಕುಡಿಯಿರಿ. ಇದರಿಂದ ಯಾವುದೇ ಕೆಟ್ಟ ಪರಿಣಾಮ ಬೀರುವುದಿಲ್ಲ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಈ ಸಂದರ್ಭದಲ್ಲಿ ಕೈಗೆ ಮೆಹಂದಿ ಹಾಕಿಕೊಳ್ಳಬಾರದು

ಚಳಿಗಾಲದಲ್ಲಿ ಜೀರ್ಣ ಶಕ್ತಿ ಹೆಚ್ಚಿಸಲು ಏನು ಮಾಡಬೇಕು

ಮದುವೆಯಾಗುವಾಗ ವಯಸ್ಸಿನಲ್ಲಿ ಹುಡುಗಿ ದೊಡ್ಡಳಾಗಿದ್ರೆ ಏನ್ ಸಮಸ್ಯೆ, ಡಾ.ಪದ್ಮಿನಿ ಪ್ರಸಾದ್‌ ಏನ್‌ ಹೇಳ್ತಾರೆ

ಚಳಿಗಾಲದಲ್ಲಿ ಈ ತರಕಾರಿಯನ್ನು ನಿಮ್ಮ ಆಹಾರದಲ್ಲಿ ಸೇರಿಸಿ, ಭಾರೀ ಪ್ರಯೋಜನ ಪಡೆದುಕೊಳ್ಳಿ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಮುಂದಿನ ಸುದ್ದಿ
Show comments