Webdunia - Bharat's app for daily news and videos

Install App

ನಿದ್ರಾಹೀನತೆ ಸಮಸ್ಯೆಗೆ ಹೋಗಲಾಡಿಸಲು ಈ ನಿಯಮ ಪಾಲಿಸಿ

Webdunia
ಶನಿವಾರ, 1 ಜೂನ್ 2019 (06:51 IST)
ಬೆಂಗಳೂರು : ಒತ್ತಡ, ಹಣಕಾಸಿನ ಸಮಸ್ಯೆ ಕಾರಣ ಕೆಲವರಿಗೆ ನಿದ್ರೆಯ ಸಮಸ್ಯೆ ಕಾಡುತ್ತದೆ. ಅದಕ್ಕಾಗಿ  ನಿದ್ದೆ ಮಾತ್ರೆಗಳನ್ನು ಸೇವಿಸುತ್ತಾರೆ. ಆದರೆ ಇದು ಆರೋಗ್ಯದ ಮೇಲೆ ಪರಿಣಾಮವನ್ನುಂಟುಮಾಡುತ್ತದೆ. ಅದರ ಬದಲು ಈ ಮನೆಮದ್ದನ್ನು ಬಳಸಿ.




ಪ್ರತಿದಿನ ನಿದ್ದೆ ಮಾಡುವುದಕ್ಕೂ ಎರಡು ಗಂಟೆ ಮುನ್ನ ಬೆಚ್ಚಗಿನ ನೀರಲ್ಲಿ ಸ್ನಾನ ಮಾಡಿ ಮಲಗುವುದರಿಂದ ಒಳ್ಳೆಯ ನಿದ್ದೆ ನಿಮ್ಮದಾಗುತ್ತದೆ, ಮಲಗುವ ಮುನ್ನ ಕಾಲಿನ ಪಾದಗಳಿಗೆ ಕೊಬ್ಬರಿ ಎಣ್ಣೆ ಅಥವಾ ಎಳ್ಳೆಣ್ಣೆಯಿಂದ 10 ರಿಂದ 20 ನಿಮಿಷ ಮಸಾಜ್ ಮಾಡಿ ನಂತರ ಮಲಗುವುದರಿಂದ ಒತ್ತಡ ನಿವಾರಣೆಯಾಗಿ ದೇಹ ಹಾಗು ಮನಸ್ಸು ಎರಡು ಕೂಡ ಶಾಂತ ರೀತಿಯಲ್ಲಿರುತ್ತದೆ.
ಒಂದು ಗ್ಲಾಸ್ ಬೆಚ್ಚಗಿನ ಹಾಲಿಗೆ ಜೇನುತುಪ್ಪ ಮಿಶ್ರಣ ಮಾಡಿಕೊಂಡು ಕುಡಿಯಿರಿ. ಹಾಲು-ಜೇನುತುಪ್ಪದ ಮಿಶ್ರಣ ನಿದ್ದೆ ಬರಲು ಉತ್ತಮ ಸಂಯೋಜನೆ ಆಗಿದೆ. ಹಾಲಿನಲ್ಲಿರುವ ಟ್ರಿಪ್ಟೋಫಾನ್ ಅಮೈನೋ ಆ್ಯಸಿಡ್ ನೈಸರ್ಗಿಕವಾಗಿ ನಿದ್ದೆ ಬರಿಸುವ ಮನೆಮದ್ದಾಗಿ ಕೆಲಸ ಮಾಡುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗರ್ಭಿಣಿಯರು ಕ್ಯಾರೆಟ್‌ನ್ನು ಸೇವಿಸುವುದರಿಂದ ಏನೆಲ್ಲಾ ಪ್ರಯೋಜವಿದೆ ಗೊತ್ತಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

ಮುಂದಿನ ಸುದ್ದಿ
Show comments