Webdunia - Bharat's app for daily news and videos

Install App

ಮಳೆಗಾಲದಲ್ಲಿ ಕಾಲಿನಲ್ಲಾಗುವ ನಂಜಿನ ಗಾಯಗಳನ್ನು ನಿವಾರಿಸಲು ಈ ಮನೆಮದ್ದನ್ನು ಬಳಸಿ

Webdunia
ಸೋಮವಾರ, 20 ಜುಲೈ 2020 (12:38 IST)
ಬೆಂಗಳೂರು : ಮಳೆಗಾಲದಲ್ಲಿ ಹೆಚ್ಚಾಗಿ  ಹೊರಗಡೆ ಓಡಾಡುವುದರಿಂದ ಕಾಲುಗಳಲ್ಲಿ ನಂಜಿನ ಗಾಯಗಳಾಗುತ್ತದೆ. ಇದು ತುಂಬಾ ತುರಿಕೆಯಿಂದ ಕೂಡಿರುತ್ತದೆ. ಅದಕ್ಕೆ ಈ ಸಣ್ಣ ಟಿಪ್ ಫಾಲೋ ಮಾಡಿ.

ರಾತ್ರಿ ಮಲಗುವ ಮುಂಚೆ ಒಂದು ಬಟ್ಟಲಿನಲ್ಲಿ ಹದ ಬೆಚ್ಚಗಿನ ನೀರನ್ನು ತೆಗೆದುಕೊಂಡು ಅದಕ್ಕೆ ಅರಶಿನ ಮತ್ತು ನಿಂಬೆ ಹಣ್ಣಿನ ರಸ ಹಾಕಿ ಕಾಲುಗಳನ್ನು ಅದರಲ್ಲಿ 15 ನಿಮಿಷ ಇಟ್ಟುಕೊಳ್ಳಿ. ಇದರಿಂದ ಕಾಲಿನಲ್ಲಾದ ಗಾಯಗಳು ಬೇಗ ವಾಸಿಯಾಗುತ್ತದೆ ಅಲ್ಲದೇ ತುರಿಕೆಗಳು ಕಡಿಮೆಯಾಗುತ್ತದೆ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ
Show comments