Webdunia - Bharat's app for daily news and videos

Install App

ಮಳೆಗಾಲದಲ್ಲಿ ಕಾಲಿನಲ್ಲಾಗುವ ನಂಜಿನ ಗಾಯಗಳನ್ನು ನಿವಾರಿಸಲು ಈ ಮನೆಮದ್ದನ್ನು ಬಳಸಿ

Webdunia
ಸೋಮವಾರ, 20 ಜುಲೈ 2020 (12:38 IST)
ಬೆಂಗಳೂರು : ಮಳೆಗಾಲದಲ್ಲಿ ಹೆಚ್ಚಾಗಿ  ಹೊರಗಡೆ ಓಡಾಡುವುದರಿಂದ ಕಾಲುಗಳಲ್ಲಿ ನಂಜಿನ ಗಾಯಗಳಾಗುತ್ತದೆ. ಇದು ತುಂಬಾ ತುರಿಕೆಯಿಂದ ಕೂಡಿರುತ್ತದೆ. ಅದಕ್ಕೆ ಈ ಸಣ್ಣ ಟಿಪ್ ಫಾಲೋ ಮಾಡಿ.

ರಾತ್ರಿ ಮಲಗುವ ಮುಂಚೆ ಒಂದು ಬಟ್ಟಲಿನಲ್ಲಿ ಹದ ಬೆಚ್ಚಗಿನ ನೀರನ್ನು ತೆಗೆದುಕೊಂಡು ಅದಕ್ಕೆ ಅರಶಿನ ಮತ್ತು ನಿಂಬೆ ಹಣ್ಣಿನ ರಸ ಹಾಕಿ ಕಾಲುಗಳನ್ನು ಅದರಲ್ಲಿ 15 ನಿಮಿಷ ಇಟ್ಟುಕೊಳ್ಳಿ. ಇದರಿಂದ ಕಾಲಿನಲ್ಲಾದ ಗಾಯಗಳು ಬೇಗ ವಾಸಿಯಾಗುತ್ತದೆ ಅಲ್ಲದೇ ತುರಿಕೆಗಳು ಕಡಿಮೆಯಾಗುತ್ತದೆ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

ಹೀಗೇ ಮಾಡಿದರೆ ಮಕ್ಕಳಲ್ಲಿ ಕಟ್ಟುನಿಟ್ಟಾಗಿರದೆ ಶಿಸ್ತುಬದ್ಧವಾಗಿ ಬೆಳೆಸಬಹುದು

Men health: ಪುರುಷರಲ್ಲಿ ಬಂಜೆತನ ನಿವಾರಣೆಯಾಗಬೇಕೆಂದರೆ ಇದೊಂದು ಜ್ಯೂಸ್ ಸಾಕು

ಮುಂದಿನ ಸುದ್ದಿ
Show comments