ಹಾವು, ಚೇಳು ಕಚ್ಚಿದಾಗ ವಿಷ ಮೈಗೆ ಹತ್ತದಿರಲು ಹೀಗೆ ಮಾಡಿ

Webdunia
ಗುರುವಾರ, 28 ನವೆಂಬರ್ 2019 (06:06 IST)
ಬೆಂಗಳೂರು : ಚೇಳು, ಹಾವು ವಿಷಜಂತುಗಳಾದ ಕಾರಣ ಇವುಗಳು ಕಚ್ಚಿದಾಗ ತಕ್ಷಣ ಚಿಕಿತ್ಸೆ ನೀಡದಿದ್ದರೆ ಜೀವಕ್ಕೆ ಅಪಾಯ. ಆದಕಾರಣ ಹಾವು, ಚೇಳು ಕಚ್ಚಿದ ತಕ್ಷಣ ವೈದ್ಯರ ಬಳಿ ಹೋಗಲು ಸಾಧ್ಯವಿಲ್ಲ. ಆಗ ಮೊದಲು ನೀವು ಮನೆಯಲ್ಲಿಯೇ ಈ ಚಿಕಿತ್ಸೆ ನೀಡಿ ಬಳಿಕ ವೈದ್ಯರ ಬಳಿ ಹೋದರೆ ಪ್ರಾಣಾಪಾಯದಿಂಧ ಪಾರಾಗಬಹುದು.


ಮೊದಲು ಹಾವು, ಚೇಳು ಕಚ್ಚಿದ ಸ್ಥಳದಲ್ಲಿ ಐಸ್ ಕ್ಯೂಬ್ ನಿಂದ ಉಜ್ಜಿ. ಆಗ ರಕ್ತಪರಿಚಲನೆ ನಿಧಾನವಾಗುತ್ತದೆ. ಬಳಿಕ ಈರುಳ್ಳಿಯನ್ನು ಕಟ್ ಮಾಡಿ ಆ ಜಾಗಕ್ಕೆ ಚೆನ್ನಾಗಿ ಉಜ್ಜಿ ಹಾಗೂ ಚೇಳು ಕಚ್ಚಿದ ವ್ಯಕ್ತಿ ಬಾಯಿಯಲ್ಲಿ ಬೆಲ್ಲವನ್ನು ಚೀಪುವಂತೆ ಹೇಳಿ. ಇದರಿಂದ ವಿಷ ಮೈಗೆ ಹತ್ತುವುದಿಲ್ಲ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮೂತ್ರದ ಬಣ್ಣ ನೋಡಿ ನಿಮ್ಮ ಆರೋಗ್ಯ ತಿಳಿಯಿರಿ

ಯಾರಿಗೆಲ್ಲಾ ಹಾಲಿನ ಅಲರ್ಜಿ ಆಗುತ್ತದೆ ಮತ್ತು ಕಾರಣವೇನು

ಕ್ಯಾಲ್ಸಿಯಂ ಕೊರತೆಯಿರುವವರು ಈ ಆಹಾರ ಕ್ರಮ ಅನುಸರಿಸಿ

ರಾತ್ರಿಯ ಆಹಾರ ಕ್ರಮದಲ್ಲಿ ಈ ಬದಲಾವಣೆ ಮಾಡಿ, ತೂಕದಲ್ಲಿ ಬದಲಾವಣೆ ನೋಡಿ

ಏನಿದು ಮಂಗನ ಕಾಯಿಲೆ, ಇದರ ಲಕ್ಷಣಗಳೇನು, ಇಲ್ಲಿದೆ ಸಂಪೂರ್ಣ ವಿವರ

ಮುಂದಿನ ಸುದ್ದಿ
Show comments