Webdunia - Bharat's app for daily news and videos

Install App

ಕಿಡ್ನಿ ಕಲ್ಲು ಸಮಸ್ಯೆ ತಪ್ಪಿಸಲು ಯಾವ ಆಹಾರ ಸೇವಿಸಬಾರದು?

Webdunia
ಭಾನುವಾರ, 22 ಅಕ್ಟೋಬರ್ 2017 (07:09 IST)
ಬೆಂಗಳೂರು: ಕಿಡ್ನಿ ಕಲ್ಲು ಸಮಸ್ಯೆಯಿಂದ ಬಳಲುತ್ತಿರುವವರು ಅತಿಯಾದ ಹೊಟ್ಟೆ ನೋವು, ಉರಿಮೂತ್ರ ಅನುಭವಿಸುತ್ತಾರೆ. ಈ ಸಮಸ್ಯೆಯಿಂದ ಪಾರಾಗಲು ನಾವು ಯಾವ ಆಹಾರ ಸೇವಿಸಬಾರದು ನೋಡೋಣ.

 
ಉಪ್ಪು
ಇದು ಸಾಮಾನ್ಯವಾಗಿ ಎಲ್ಲರಿಗೂ ಗೊತ್ತಿರುವುದೇ. ಉಪ್ಪು ಹೆಚ್ಚು ಸೇವಿಸಿದರೆ ನಮ್ಮ ದೇಹದಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಸೋಡಿಯಂ ಉತ್ಪತ್ತಿಯಾಗುತ್ತದೆ. ಇದು ಕಿಡ್ನಿ ಕಲ್ಲಿಗೆ ಕಾರಣವಾಗಬಹುದು.

ಕ್ಯಾಲ್ಶಿಯಂ
ಕಿಡ್ನಿ ಕಲ್ಲು ಎನ್ನುವುದು ಕ್ಯಾಲ್ಶಿಯಂ ಪ್ರಮಾಣ ಹೆಚ್ಚುವುದರಿಂದಲೂ ಬರಬಹುದು. ಅಧಿಕ ಪ್ರಮಾಣದ ಕ್ಯಾಲ್ಶಿಯಂ ಕಿಡ್ನಿ ಕಲ್ಲಾಗಿ ಪರಿವರ್ತನೆಯಾಗಬಹುದು.

ಹುಳಿ
ಅಧಿಕ ಆಮ್ಲೀಯ ಪದಾರ್ಥದ ಸೇವನೆಯೂ ಒಳ್ಳೆಯದಲ್ಲ. ಸ್ಟ್ರಾಬೆರಿ, ಚಹಾ, ಒಣಹಣ್ಣುಗಳು, ಪಾಲಕ್ ಸೊಪ್ಪು ಹೆಚ್ಚು ಸೇವಿಸದಿರಿ.

ಸಕ್ಕರೆ
ಸಕ್ಕರೆ ತಿಂದರೆ ಮಧುಮೇಹ ಖಾಯಿಲೆ ಮಾತ್ರ ಬರುವುದು ಅಂದುಕೊಳ್ಳಬೇಡಿ. ಸಕ್ಕರೆಯಲ್ಲಿರುವ ಕ್ಯಾಲ್ಶಿಯಂ ಅಂಶ ಕೂಡಾ ಕಿಡ್ನಿ ಕಲ್ಲಿಗೆ ಕಾರಣವಾಗಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಲ್ಲಿನ ಏಕಾಗ್ರತೆ, ನೆನಪು ಶಕ್ತಿ ಸಮಸ್ಯೆಗೆ ಬ್ರಾಹ್ಮಿ ರಾಮಬಾಣ

ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಎಚ್.ಪಿ.ವಿ. ಕ್ಯಾನ್ಸರ್ ಸಾರ್ವಜನಿಕ ಅರಿವಿನ ಅಭಿಯಾನಕ್ಕೆ ಚಾಲನೆ

ಮಳೆಗಾಲದಲ್ಲಿ ಸಿಗುವ ಈ ಹಣ್ಣು ಸಿಕ್ಕರೆ ಮಿಸ್ ಮಾಡದೆ ಸೇವನೆ ಮಾಡಿ

ಮಳೆಗಾಲದಲ್ಲಿ ಕಟ್ಟುನಿಟ್ಟಾಗಿ ದೂರವಿಡಲೇ ಬೇಕಾದ ಆಹಾರಗಳು

ವಿಶ್ವ ಯೋಗ ದಿನಾಚರಣೆ: ಮಕ್ಕಳು ಈ ಆಸನ ಮಾಡುವುದು ಬೆಸ್ಟ್

ಮುಂದಿನ ಸುದ್ದಿ
Show comments