ಮಾಂಸಹಾರ ತ್ಯಜಿಸಿ ಸಸ್ಯಹಾರಿಗಳಾಗುವವರಿಗೆ ಈ ಸಮಸ್ಯೆ ಕಾಡುವುದಂತು ಖಂಡಿತ

Webdunia
ಗುರುವಾರ, 4 ಅಕ್ಟೋಬರ್ 2018 (13:02 IST)
ಬೆಂಗಳೂರು : ಅನೇಕರು ಮಾಂಸಹಾರವನ್ನು ಸೇವನೆ ಮಾಡುತ್ತಿದ್ದವರು ತಕ್ಷಣ ಅದನ್ನು ತ್ಯಜಿಸಿ ಸಸ್ಯಹಾರಿಗಳಾಗುತ್ತಾರೆ. ಆದರೆ ಇದರಿಂದ ನಿಮ್ಮ ದೇಹದಲ್ಲಿ ಕೆಲ ಬದಲಾವಣೆಯನ್ನು ಕಾಣಬಹುದಾಗಿದೆ. ಅಲ್ಲದೇ ಗಂಭೀರ ಸಮಸ್ಯೆಗಳು ಕಾಡುತ್ತವೆ. ಅಂತಹ ಸಮಸ್ಯೆಗಳು ನಿಮ್ಮ ಆರೋಗ್ಯದ ಮೇಲೆ ಮಾರಕವಾಗಿರುತ್ತದೆ. ಆ ಸಮಸ್ಯೆಗಳು ಯಾವುವು ಎಂಬುದು ತಿಳಿಬೇಕಾ.


*ವಿಟಮಿನ್ ಬಿ12 ಕೊರತೆ ಕಂಡು ಬರುತ್ತದೆ. ಅಲ್ಲದೇ ಸುಸ್ತು ಕಾಡಿ , ಆಲಸ್ಯ ಉಂಟಾಗುತ್ತದೆ. ತಲೆನೋವು ಉಂಟಾಗುತ್ತದೆ. ಅನೀಮಿಯಾಗೂ ಕಾರಣವಾಗುತ್ತದೆ.


*ದೇಹಕ ತೂಕ ನಷ್ಟ : ಮಾಂಸಾಹಾರಿಗಳಾಗಿದ್ದವರು ತಕ್ಷಣ ಸಸ್ಯಹಾರದ ಕಡೆಗೆ ಹೋಗುವುದರಿಂದ ದೇಹದ ತೂಕದಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಇಳಿಕೆ ಕಂಡು ಬರುತ್ತದೆ.


*ಕ್ಯಾಲ್ಸಿಯಂ ಸಮಸ್ಯೆ ಕಾಡುತ್ತದೆ. ಆದರೆ ಸಸ್ಯಜನ್ಯ ಹಾಲುಗಳ ಪ್ರಯೋಗವನ್ನು ಹೆಚ್ಚು ಮಾಡುವುದರಿಂದ ಸಮಸ್ಯೆಯನ್ನು ದೂರ ಮಾಡಬಹುದಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮಕ್ಕಳ ದಿನಾಚರಣೆ ಸ್ಪೆಷಲ್: ನಿಮ್ಮ ಮಕ್ಕಳು ಹೀಗಿದ್ದರೆ ಉದಾಸೀನ ಬೇಡ

ಮುಂದಿನ ಸುದ್ದಿ
Show comments