Webdunia - Bharat's app for daily news and videos

Install App

ಮಾಂಸಹಾರ ತ್ಯಜಿಸಿ ಸಸ್ಯಹಾರಿಗಳಾಗುವವರಿಗೆ ಈ ಸಮಸ್ಯೆ ಕಾಡುವುದಂತು ಖಂಡಿತ

Webdunia
ಗುರುವಾರ, 4 ಅಕ್ಟೋಬರ್ 2018 (13:02 IST)
ಬೆಂಗಳೂರು : ಅನೇಕರು ಮಾಂಸಹಾರವನ್ನು ಸೇವನೆ ಮಾಡುತ್ತಿದ್ದವರು ತಕ್ಷಣ ಅದನ್ನು ತ್ಯಜಿಸಿ ಸಸ್ಯಹಾರಿಗಳಾಗುತ್ತಾರೆ. ಆದರೆ ಇದರಿಂದ ನಿಮ್ಮ ದೇಹದಲ್ಲಿ ಕೆಲ ಬದಲಾವಣೆಯನ್ನು ಕಾಣಬಹುದಾಗಿದೆ. ಅಲ್ಲದೇ ಗಂಭೀರ ಸಮಸ್ಯೆಗಳು ಕಾಡುತ್ತವೆ. ಅಂತಹ ಸಮಸ್ಯೆಗಳು ನಿಮ್ಮ ಆರೋಗ್ಯದ ಮೇಲೆ ಮಾರಕವಾಗಿರುತ್ತದೆ. ಆ ಸಮಸ್ಯೆಗಳು ಯಾವುವು ಎಂಬುದು ತಿಳಿಬೇಕಾ.


*ವಿಟಮಿನ್ ಬಿ12 ಕೊರತೆ ಕಂಡು ಬರುತ್ತದೆ. ಅಲ್ಲದೇ ಸುಸ್ತು ಕಾಡಿ , ಆಲಸ್ಯ ಉಂಟಾಗುತ್ತದೆ. ತಲೆನೋವು ಉಂಟಾಗುತ್ತದೆ. ಅನೀಮಿಯಾಗೂ ಕಾರಣವಾಗುತ್ತದೆ.


*ದೇಹಕ ತೂಕ ನಷ್ಟ : ಮಾಂಸಾಹಾರಿಗಳಾಗಿದ್ದವರು ತಕ್ಷಣ ಸಸ್ಯಹಾರದ ಕಡೆಗೆ ಹೋಗುವುದರಿಂದ ದೇಹದ ತೂಕದಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಇಳಿಕೆ ಕಂಡು ಬರುತ್ತದೆ.


*ಕ್ಯಾಲ್ಸಿಯಂ ಸಮಸ್ಯೆ ಕಾಡುತ್ತದೆ. ಆದರೆ ಸಸ್ಯಜನ್ಯ ಹಾಲುಗಳ ಪ್ರಯೋಗವನ್ನು ಹೆಚ್ಚು ಮಾಡುವುದರಿಂದ ಸಮಸ್ಯೆಯನ್ನು ದೂರ ಮಾಡಬಹುದಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments