Webdunia - Bharat's app for daily news and videos

Install App

ವಿಷ ಸೇವಿಸಿದವರ ಪ್ರಾಣ ಉಳಿಸಲು ಈ ಪ್ರಥಮ ಚಿಕಿತ್ಸೆ ನೀಡಿ

Webdunia
ಮಂಗಳವಾರ, 1 ಸೆಪ್ಟಂಬರ್ 2020 (09:20 IST)
ಬೆಂಗಳೂರು : ವಿಷ ಸೇವಿಸಿದವರ ಪ್ರಾಣಕ್ಕೆ ಅಪಾಯವಿರುತ್ತದೆ. ಆದಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸುವ ಮುನ್ನ ಅವರ ಜೀವವನ್ನು ಕಾಪಾಡಲು ಈ ಪ್ರಥಮ ಚಿಕಿತ್ಸೆ ನೀಡಿ.

ವಿಷ ಸೇವಿಸಿದವರಿಗೆ ಮೊದಲು ಬೆಚ್ಚಗಿ ನೀರಿನಲ್ಲಿ ಉಪ್ಪನ್ನು ಸೇರಿಸಿ ಮಿಕ್ಸ್ ಮಾಡಿ ಕುಡಿಸಿ, ಆಗ ಅವರಿಗೆ ವಾಂತಿಯಾಗುತ್ತದೆ. ಇದರಿಂದ ಹೊಟ್ಟೆಯಲ್ಲಿರುವ ವಿಷ ಹೊರಗೆ ಹೋಗುತ್ತದೆ. ಹಾಗೇ ಅಡಿಕೆ ಸಿಪ್ಪೆ ನೆನಸಿದ ನೀರನ್ನು ವಿಷ ಕುಡಿದವರಿಗೆ ಕುಡಿಸುವುದರಿಂದಲೂ ಕೂಡ ವಾಂತಿಯಾಗಿ ವಿಷ ಹೊರಗೆ ಹೋಗುತ್ತದೆ. ಬಳಿಕ ವೈದ್ಯರ ಬಳಿ ಕರೆದುಕೊಂಡು ಹೋಗಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

ಹೀಗೇ ಮಾಡಿದರೆ ಮಕ್ಕಳಲ್ಲಿ ಕಟ್ಟುನಿಟ್ಟಾಗಿರದೆ ಶಿಸ್ತುಬದ್ಧವಾಗಿ ಬೆಳೆಸಬಹುದು

Men health: ಪುರುಷರಲ್ಲಿ ಬಂಜೆತನ ನಿವಾರಣೆಯಾಗಬೇಕೆಂದರೆ ಇದೊಂದು ಜ್ಯೂಸ್ ಸಾಕು

ಮುಂದಿನ ಸುದ್ದಿ
Show comments