Webdunia - Bharat's app for daily news and videos

Install App

ಸೊಪ್ಪು ಚಿಗುರೆಲೆಗಳ ಮೇಲೋಗರ ಸಾಂತ್ವನ ನೀಡುತ್ತದೆ

Webdunia
ಮಂಗಳವಾರ, 31 ಅಕ್ಟೋಬರ್ 2023 (15:14 IST)
ಬೇಸಿಗೆ ಬಂತೆಂದರೆ ಉಷ್ಣ ಪ್ರಕೃತಿಯವರ ಪಾಡು ಹೇಳಿ ತೀರದು. ಸೂಕ್ಷ್ಮ ದೇಹ ಪ್ರಕೃತಿಯ ಇಂತಹವರಿಗೆ ಎಲ್ಲಾ ಹವಾಮಾನ ಬದಲಾವಣೆಗಳಲ್ಲೂ ಶಾರೀರಿಕ ಅಸ್ವಾಸ್ಥ್ಯ ಅನುಭವಿಸುತ್ತಾರೆ. 
 
ಇವರಿಗೆ ಸೊಪ್ಪು ಚಿಗುರೆಲೆಗಳ ಮೇಲೋಗರ ಸಾಂತ್ವನ ನೀಡುತ್ತದೆ.ವಿವಿಧ ಮರಗಳ ಚಿಗುರನ್ನು ಸಂಗ್ರಹಿಸಿ ನೀರು-ಚಟ್ನಿಯಾಗಿ ಅರೆದು ಬಳಸುವುದು ಬೇಸಗೆ ಕಾಲದಲ್ಲಿ 
 
ಆರೋಗ್ಯ ಸಂರಕ್ಷಣೆಗೆ ಉಪಯುಕ್ತ. ಪೇರಳೆ,ದಡಸೆ,ಮಾವು ಇತ್ಯಾದಿಗಳನ್ನು ತೆಂಗಿನ ತುರಿ, ಉಪ್ಪು ಇತ್ಯಾದಿಗಳನ್ನು ಸೇರಿಸಿ ಅರೆದು ತಯಾರಿಸುವ ಮೇಲೋಗರ ಅಧರಕ್ಕೂ ಉದರ್ಕೂ 
ಹಿತಕರವಾಗಿರುತ್ತದೆ.
 
ನೀರುಬೀಳುವ ಜವುಗು ನೆಲದಲ್ಲಿ ಸಮೃದ್ಧವಾಗಿ ಬೆಳೆಯುವ ಒಂದೆಲಗ (ತಿಮರೆ) ಗಿಡದ ಸಸ್ಯದ ಎಲೆ ಸಂಗ್ರಹಿಸಿ ನೀರು ಚಟ್ನಿಯಾಗಿ ಅರೆದು ಅನ್ನ , ದೋಸೆ ಇತ್ಯಾದಿಗಳಿಗೆ ಸೇರಿಕೆಯಾಗಿ ಸೇವಿಸುವುದು 
 
ಆಹಾರವೂ ಹೌದು ಔಷಧವೂ ಹೌದು. ಬೇಸಗೆಯಲ್ಲಿ ಒಂದೆಲಗ ನೀರು ಚೆಲ್ಲುವ ಪ್ರದೇಶಗಳಲ್ಲಿ ಮಾತ್ರ ಕಾಣಸಿಗುತ್ತದೆ.ಇದೇ ರೀತಿ ಬಸಲೆ, ಹರಿವೆ ಇತ್ಯಾದಿ ಹಸುರೆಲೆಗಳೂ ಸೇರಿದಂತೆ ವಿವಿಧ ಸೊಪ್ಪು, ಚಿಗುರುಗಳನ್ನು ಸೇವಿಸುವುದರಿಂದ ಆಹಾರದ ರುಚಿಯೂ ಹೆಚ್ಚುತ್ತದೆ. ಆರೋಗ್ಯ ಸಂರಕ್ಷಣೆಯೂ ಆಗುತ್ತದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ರಂಜಾನ್ ಉಪವಾಸದಲ್ಲಿ ಖರ್ಜೂರಕ್ಕೆ ಯಾಕೆ ಸಖತ್ ಡಿಮ್ಯಾಂಡ್‌

Health Tips: ಬೇಸಿಗೆ ರಜೆಯಲ್ಲಿ ಮಕ್ಕಳ ಆರೋಗ್ಯ ಕಾಪಾಡುವ ಕೆಲ ಟಿಪ್ಸ್‌

ಮಕ್ಕಳನ್ನು ಓದಿಸಲು ಸರ್ಕಸ್ ಮಾಡುತ್ತಿರುವ ಪೋಷಕರಿಗೆ ಇಲ್ಲಿದೆ ಕೆಲ ಟಿಪ್ಸ್‌

ಇದೀಗ ಸಂಡಿಗೆ ಮಾಡಲು ಒಳ್ಳೆಯ ಸಮಯ, ಸಿಂಪಲ್ ಈರುಳ್ಳಿ ಸಂಡಿಗೆ ವಿಧಾನ ಹೀಗಿದೆ

ಮಕ್ಕಳ ನೆಚ್ಚಿನ ಹೋಳಿ ಹಬ್ಬದಲ್ಲಿ ಆರೋಗ್ಯದ ಮೇಲೂ ಇರಲಿ ಹೆಚ್ಚಿನ ಕಾಳಜಿ

ಮುಂದಿನ ಸುದ್ದಿ
Show comments