Webdunia - Bharat's app for daily news and videos

Install App

ನವಜಾತ ಶಿಶುವಿಗೆ ಕಾಯಿಲೆಯಾದರೆ

Webdunia
ಶುಕ್ರವಾರ, 21 ನವೆಂಬರ್ 2014 (14:33 IST)
ನವಜಾತ ಶಿಶುವಿಗೆ ಕಾಯಿಲೆ ಅಪಾಯಕಾರಿ.ಲಕ್ಷಣ ಕಂಡಲ್ಲಿ ವೈದ್ಯರಿಗೆ ತೋರಿಸಿ.
ಹಾಲು ಮತ್ತು ಜೇನು ತುಪ್ಪದೊಡನೆ ಬಾಳೆಹಣ್ಣನ್ನು ಎಳೆಮಕ್ಕಳಿಗೆ ಕೊಡುವುದರಿಂದ ಬೆಳವಣಿಗೆ ಚೆನ್ನಾಗಿ ಆಗುತ್ತದೆ. 
 
ಅಹಾರದಲ್ಲಿ ಪೌಷ್ಟಿಕಾಂಶ ಕೊರತೆ ಇರದಂತೆ ನೋಡಿಕೊಳ್ಳಿ.
ಹಾಲು ಮತ್ತು ಜೇನು ತುಪ್ಪದೊಡನೆ ಬಾಳೆಹಣ್ಣನ್ನು ತಿನ್ನುದರಿಂದ ಬೆಳವಣಿಗೆ ಚೆನ್ನಾಗಿ ಆಗುತ್ತದೆ. 
ನಿಂಬೆ ಹಣ್ಣಿನ ರಸದಲ್ಲಿ ಸಕ್ಕರೆ ಕಲಿಸಿ ಸ್ವಲ್ಪ ಸ್ವಲ್ಪವೇ ಕುಡಿಯುತ್ತಿದ್ದರೆ ವಾಂತಿ ನಿಲ್ಲುವುದು. 
 
ಒಂದು ಬಟ್ಟಲು ಜೀರಿಗೆ ಕಷಾಯಕ್ಕೆ ಒಂದು ಚಿಟಕಿ ಏಲಕ್ಕಿ ಪುಡಿಯನ್ನು ಸೇರಿಸಿ ಕುಡಿಯುವುದರಿಂದ ಪಿತ್ತದೋಷಗಳು ನಿವಾರಣೆಯಾಗುತ್ತವೆ.
 
ಹುರಿದ ಮೆಂತ್ಯದಿಂದ ಗಂಜಿ ತಯಾರಿಸಿ ಹಾಲು ಸಕ್ಕರೆ ಬೆರಸಿ ಸೇವಿಸುವುದರಿಂದ ಎದೆಹಾಲಿನ ಉತ್ಪತ್ತಿ ಹೆಚ್ಚುತ್ತದೆ.

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಖಾಲಿ ಹೊಟ್ಟೆಯಲ್ಲಿ ಜಾಗಿಂಗ್ ಮಾಡುವಾಗ ಅಡ್ಡಪರಿಣಾಮಗಳ ಬಗ್ಗೆ ಎಚ್ಚರಿಕೆಯಿರಲಿ

ಪುದೀನಾ ಸೊಪ್ಪು ಬಳಸಿ ಕಲೆ ನಿವಾರಿಸಲು ಹೀಗೆ ಮಾಡಿ

ದೇಸೀ ಸನ್ ಸ್ಕ್ರೀನ್ ಲೋಷನ್ ಮನೆಯಲ್ಲಿಯೇ ಮಾಡಿ

ಸೆಕೆಗಾಲದಲ್ಲಿ ಪದೇ ಪದೇ ಕೋಲ್ಡ್ ಡ್ರಿಂಕ್ಸ್ ಸೇವನೆ ಮಾಡುತ್ತಿದ್ದರೆ ಇದನ್ನು ತಪ್ಪದೇ ಓದಿ

ಅಸ್ತಮಾ ರೋಗಿಗಳು ಹಾಲು ಹೇಗೆ ಸೇವಿಸಬೇಕು ಮತ್ತು ಬೆಸ್ಟ್ ಟೈಮ್ ಯಾವುದು ತಿಳಿಯಿರಿ

Show comments