Webdunia - Bharat's app for daily news and videos

Install App

ಹೃದಯಾಘಾತವಾದಾಗ.... ತಕ್ಷಣಕ್ಕೆ ಏನು ಮಾಡಬೇಕು..... ?

Webdunia
ಸೋಮವಾರ, 20 ಫೆಬ್ರವರಿ 2017 (15:01 IST)
ನೀವು ಒಬ್ಬರೇ ಇರುತ್ತೀರಿ..!!
 
ಎದೆಯ ಎಡಭಾಗದಲ್ಲಿ ಎದೆ ಭಾರವಾದಂತಹ.,  ಬಿಗಿ ಹಿಡಿದಂತಹ ನೋವು ಕಾಣಿಸಿಕೊಂಡು ಬೆವರಲು ಪ್ರಾರಂಭಿಸುತ್ತಿರಿ. ಕಣ್ಣುಗಳು ಮಂಜಾಗುತ್ತವೆ. ಎಲ್ಲೋ ಪಾತಾಳಕ್ಕೆ ಕುಸಿದಂತಹ ಅನುಭವ.

ಆಸ್ಪತ್ರೆ ದೂರವಿರುತ್ತದೆ., ಮೊಬೈಲ್ ಅಥವಾ 108 ಕ್ಕೆ ಕರೆಕೊಟ್ಟರೂ ಅವರು ಬರುವುದು ಕೆಲ ನಿಮಿಷಗಳಾಗಬವುದು.., ನಿಮ್ಮ ಜ್ಞಾನ ಹೋಗಲು ಇನ್ನೇನು ಕೆಲ ಸೆಕೆಂಡುಗಳಿವೆ. 60% ಜನ ಹೃದಯ ಆಘಾತವಾದಾಗ ಮರಣ ಹೊಂದುವ ಸಂಭವವೇ ಹೆಚ್ಚು....
 
ಅಂತಹ ಸಮಯದಲ್ಲಿ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಏನು ಮಾಡಬೇಕು....?
 
1. ಪದೇ ಪದೇ ಜೋರಾಗಿ ಕೆಮ್ಮ ಬೇಕು......!!
 
2. ತಕ್ಷಣವೇ ಕೆಳಗೆ ಕುಳಿತುಕೊಳ್ಳಬೇಕು ಇಲ್ಲವೇ ಅಂಗಾತ ಮಲಗಿಕೊಳ್ಳಬೇಕು...!!
 
3. ಧೀರ್ಘವಾಗಿ ಉಸಿರು ಎಳೆದುಕೊಳ್ಳುವುದು ಮತ್ತು ಜೋರಾಗಿ ಕೆಮ್ಮುವುದನ್ನು ಮಾಡಬೇಕು....!!  ( ಕಫ ತೆಗೆಯುವ ರೀತಿ)
 
4. ಪ್ರತಿ ಎರಡು ಸೆಕೆಂಡುಗಳಿಗೊಮ್ಮೆ ಸತತವಾಗಿ ಕೆಮ್ಮುತ್ತಿರಬೇಕು.....!!
 
5. ಸಹಾಯಕ್ಕಾಗಿ ಯಾರಾದರು ಬರುವವರೆಗೆ ಸಾಮಾನ್ಯ ಸ್ಥಿತಿಗೆ ಬರುವವರೆಗೂ ಇದನ್ನು ಮುಂದುವರೆಸುತ್ತಿರಬೇಕು.....!!
ಇದರಿಂದ ನಾವು ಹೃದಯಾಘಾತದಿಂದ ಸಾಯದೆ ಬದುಕುಳಿಯುವ ಸಂಭವ ಹೆಚ್ಚು..
 
ಯಾವ ರೀತಿ ಅನುಕೂಲವಾಗುತ್ತದೆ....?
ದೀರ್ಘವಾಗಿ ಉಸಿರು ಎಳೆದುಕೊಳ್ಳುವುದರಿಂದ ಆಮ್ಲಜನಕ (ಆಕ್ಸಿಜನ್)  ಹೆಚ್ಚಿನ ಪ್ರಮಾಣದಲ್ಲಿ ಸಿಗುತ್ತದೆ. ಇದನ್ನೆ ಆಸ್ಪತ್ರೆಯಲ್ಲಿ ಐ.ಸಿ.ಯು.ನಲ್ಲಿ ಮಾಡುವುದು.
     
ಜೋರಾಗಿ ಕೆಮ್ಮುವುದರಿಂದ ಹೃದಯವು ಹಿಸುಕಿದಂತಾಗಿ ಹೃದಯದಿಂದ ರಕ್ತ ಸರಾಗವಾಗಿ ಹರಿಯುತ್ತದೆ... ಜೊತೆಗೆ ಹೃದಯ ಬಡಿತವು ಸುಸ್ಥಿಗೆ ಬರುತ್ತದೆ... ಕಾರಣ ಅಂತಹ ಸಮಯದಲ್ಲಿ ಹೃದಯ ಸ್ತಂಭನವಾಗುವ ಸಂಭವ ಹೆಚ್ಚಿರುತ್ತದೆ.... ಸಹಾಯಕ್ಕೆ ಬರುವವರೆಗೂ ಇದನ್ನು ನಾವು ಮುಂದುವರಿಸಿದೇ ಆದಲ್ಲಿ ತಕ್ಷಣವೇ ಸಹಾಯವಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments