Webdunia - Bharat's app for daily news and videos

Install App

ನರದೌರ್ಬಲ್ಯ ಸಮಸ್ಯೆಗೆ ಇಲ್ಲಿದೆ ಪರಿಹಾರ

Webdunia
ಶನಿವಾರ, 28 ಸೆಪ್ಟಂಬರ್ 2019 (15:39 IST)
ಬೆಂಗಳೂರು : ವಯಸ್ಸಾಗುತ್ತಿದ್ದಂತೆ ಕೆಲವರು ನರದೌರ್ಬಲ್ಯ ಸಮಸ್ಯೆಯಿಂದ ಬಳಲುತ್ತಾರೆ. ಅಂತವರು ಆಸ್ಪತ್ರೆಗೆ ಅಲೆಯುವ ಬದಲು ಈ ಮನೆಮದ್ದನ್ನು ಬಳಸಿ ನರದೌರ್ಬಲ್ಯ ಸಮಸ್ಯೆಯಿಂದ ಮುಕ್ತಿ ಹೊಂದಿ.




ಕಪ್ಪು ಜೀರಿಗೆ ಪೌಡರ್ 50ಗ್ರಾಂ, ಅಶ್ವಗಂಧ ಪೌಡರ್ 50ಗ್ರಾಂ, ಹುರಿದ ಮೆಂತೆ ಪೌಡರ್ 50ಗ್ರಾಂ ತೆಗೆದುಕೊಂಡು ಇವೆಲ್ಲಾವನ್ನು ಚೆನ್ನಾಗಿ ಮಿಕ್ಸ್ ಮಾಡಿ ಗಾಜಿನ ಬಾಟಲ್‌ನಲ್ಲಿ ಹಾಕಿಟ್ಟುಕೊಳ್ಳಿ


ಇದನ್ನು ಪ್ರತಿದಿನ ರಾತ್ರಿ ಊಟಕ್ಕೆ ಒಂದು ಗಂಟೆಯ ಮೊದಲು 1 ಟೀ ಚಮಚ ಪೌಡರ್ ತೆಗೆದುಕೊಂಡು ಉಗುರು ಬೆಚ್ಚಿಗಿನ ನೀರಿನಲ್ಲಿ ಹಾಕಿ ಚೆನ್ನಾಗಿ ಕಲಸಿ ಕುಡಿಯಿರಿ. ಇದನ್ನು ಪ್ರತಿದಿನ 2 ಬಾರಿ(ಬೆಳಿಗ್ಗೆ, ರಾತ್ರಿ) ಹೀಗೆ ಸೇವಿಸಿದರೆ 15-20 ದಿನಗಳಲ್ಲಿ ಈ ನರಗಳ ಬಲಹೀನತೆ ಸಂಪೂರ್ಣವಾಗಿ ಕಡಿಮೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments