Webdunia - Bharat's app for daily news and videos

Install App

ಮಳೆಗಾಲದಲ್ಲಿ ಉಂಟಾಗುವ ಶೀತ, ಗಂಟಲು ನೋವಿಗೆ ಇಲ್ಲಿದೆ ಮನೆಮದ್ದು

Webdunia
ಬುಧವಾರ, 14 ಆಗಸ್ಟ್ 2019 (08:59 IST)
ಬೆಂಗಳೂರು : ಮಳೆಗಾಲ ಶುರುವಾಯ್ತೆಂದರೆ ಶೀತ ,ಗಂಟಲು ನೋವು ಇತ್ಯಾದಿ ಕಾಯಿಲೆಗಳು ಶುರುವಾಗುತ್ತದೆ. ಪದೇ ಪದೇ ಕಾಯಿಲೆ ಬೀಳುವುದರಿಂದ ದೇಜದ ರೋಗ ನಿರೋಧಕ ಶಕ್ತಿಯು ಕಡಿಮೆಯಾಗುತ್ತದೆ. ಆದ್ದರಿಂದ ಮಳೆಗಾಲದಲ್ಲಿ ಶೀತ, ಗಂಟಲು ನೋವಿನಿಂದ ತಪ್ಪಿಸಿಕೊಳ್ಳಲು ಈ ಮನೆಮದ್ದನ್ನು ಬಳಸಿ.




ಸಾಮಾನ್ಯವಾಗಿ ನೆಗಡಿ ಗಂಟಲು ಕೆರೆತಕ್ಕೆ ತುಳಸಿ, ಅರಿಶಿಣ, ಲವಂಗ ಕಂದು ಸಕ್ಕರೆ ತುಂಬಾ ಉತ್ತಮ. ಇವುಗಳಲ್ಲಿರುವ ಔಷಧೀಯ ಗುಣಗಳು ಬ್ಯಾಕ್ಟೀರಿಯಗಳ ವಿರುದ್ಧ ಹೋರಾಡಲು ಉಪಯುಕ್ತವಾಗಿವೆ.


ಕಂದು ಸಕ್ಕರೆ - 1 ಟೇಬಲ್ ಸ್ಪೂನ್

ಲವಂಗ - 4 -5

ತುಳಸಿ -5-6

ಅರಿಶಿಣ - 1 ಟೇಬಲ್ ಸ್ಪೂನ್

ಇವೆಲ್ಲಾ ಪದಾರ್ಥಗಳನ್ನು ಕುದಿಸಿ ಒಂದು ಕಪ್ ಗೆ ಸೋಸಿ ಬಿಸಿಯಿರುವಾಗಲೇ ಕುಡಿಯಿರಿ. ದಿನಕ್ಕೆ ಒಂದೆರಡು ಬಾರಿ ಸೇವಿಸಿದರೆ  ಶೀತ ಹಾಗೂ ಗಂಟಲು ಕೆರೆತ ದೂರವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗರ್ಭಿಣಿಯರು ಕ್ಯಾರೆಟ್‌ನ್ನು ಸೇವಿಸುವುದರಿಂದ ಏನೆಲ್ಲಾ ಪ್ರಯೋಜವಿದೆ ಗೊತ್ತಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

ಮುಂದಿನ ಸುದ್ದಿ
Show comments