Webdunia - Bharat's app for daily news and videos

Install App

ಮಳೆಗಾಲದಲ್ಲಿ ಉಂಟಾಗುವ ಶೀತ, ಗಂಟಲು ನೋವಿಗೆ ಇಲ್ಲಿದೆ ಮನೆಮದ್ದು

Webdunia
ಬುಧವಾರ, 14 ಆಗಸ್ಟ್ 2019 (08:59 IST)
ಬೆಂಗಳೂರು : ಮಳೆಗಾಲ ಶುರುವಾಯ್ತೆಂದರೆ ಶೀತ ,ಗಂಟಲು ನೋವು ಇತ್ಯಾದಿ ಕಾಯಿಲೆಗಳು ಶುರುವಾಗುತ್ತದೆ. ಪದೇ ಪದೇ ಕಾಯಿಲೆ ಬೀಳುವುದರಿಂದ ದೇಜದ ರೋಗ ನಿರೋಧಕ ಶಕ್ತಿಯು ಕಡಿಮೆಯಾಗುತ್ತದೆ. ಆದ್ದರಿಂದ ಮಳೆಗಾಲದಲ್ಲಿ ಶೀತ, ಗಂಟಲು ನೋವಿನಿಂದ ತಪ್ಪಿಸಿಕೊಳ್ಳಲು ಈ ಮನೆಮದ್ದನ್ನು ಬಳಸಿ.




ಸಾಮಾನ್ಯವಾಗಿ ನೆಗಡಿ ಗಂಟಲು ಕೆರೆತಕ್ಕೆ ತುಳಸಿ, ಅರಿಶಿಣ, ಲವಂಗ ಕಂದು ಸಕ್ಕರೆ ತುಂಬಾ ಉತ್ತಮ. ಇವುಗಳಲ್ಲಿರುವ ಔಷಧೀಯ ಗುಣಗಳು ಬ್ಯಾಕ್ಟೀರಿಯಗಳ ವಿರುದ್ಧ ಹೋರಾಡಲು ಉಪಯುಕ್ತವಾಗಿವೆ.


ಕಂದು ಸಕ್ಕರೆ - 1 ಟೇಬಲ್ ಸ್ಪೂನ್

ಲವಂಗ - 4 -5

ತುಳಸಿ -5-6

ಅರಿಶಿಣ - 1 ಟೇಬಲ್ ಸ್ಪೂನ್

ಇವೆಲ್ಲಾ ಪದಾರ್ಥಗಳನ್ನು ಕುದಿಸಿ ಒಂದು ಕಪ್ ಗೆ ಸೋಸಿ ಬಿಸಿಯಿರುವಾಗಲೇ ಕುಡಿಯಿರಿ. ದಿನಕ್ಕೆ ಒಂದೆರಡು ಬಾರಿ ಸೇವಿಸಿದರೆ  ಶೀತ ಹಾಗೂ ಗಂಟಲು ಕೆರೆತ ದೂರವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಲಟಿಕೆ ತೆಗೆಯುವ ಅಭ್ಯಾಸವಿದೆಯಾ ಹಾಗಿದ್ರೆ ಇಂದೇ ಬಿಟ್ಟು ಬಿಡಿ

ಈ ಟೆಸ್ಟ್‌ಗಳನ್ನು ಮಾಡಿದ್ರೆ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ತೆಳ್ಳಗಿರೋರಿಗೆ ಕೊಲೆಸ್ಟ್ರಾಲ್ ಬರಲ್ವಾ: ನಿಜಾಂಶ ಇಲ್ಲಿದೆ

ಡ್ರ್ಯಾಗನ್ ಹಣ್ಣನ್ನು ಯಾಕೆ ಸೇವಿಸಬೇಕೆಂಬುದಕ್ಕೆ ಇಲ್ಲಿದೆ ಕೆಲ ಕಾರಣ

ಹೃದಯದ ಆರೋಗ್ಯ ಚೆನ್ನಾಗಿರಬೇಕೆಂದರೆ ಇದೊಂದನ್ನು ಸೇವಿಸಬೇಡಿ

ಮುಂದಿನ ಸುದ್ದಿ
Show comments