Webdunia - Bharat's app for daily news and videos

Install App

ಮಲಬದ್ಧತೆಯೇ? ಹಾಗಿದ್ದರೆ ಈ ಆಹಾರ ಸೇವಿಸಿ

Webdunia
ಗುರುವಾರ, 5 ಅಕ್ಟೋಬರ್ 2017 (08:42 IST)
ಬೆಂಗಳೂರು: ಮಲಬದ್ಧತೆಯೇ? ವೈದ್ಯರ ಬಳಿ ಹೋಗಿಯೂ ಪ್ರಯೋಜನವಾಗಿಲ್ಲವೇ? ಹಾಗಿದ್ದರೆ ಕೆಲವು ಮನೆ ಮದ್ದುಗಳಿಂದಲೇ ಅದಕ್ಕೆ ಪರಿಹಾರ ಕಂಡುಕೊಳ್ಳಬಹುದು.


ಪಪ್ಪಾಯ, ಕಿತ್ತಳೆ, ಬೀನ್ಸ್ ನಂತಹ ನಾರಿನಂಶವಿರುವ ಆಹಾರಗಳು ಮಲ ವಿಸರ್ಜನೆ ಸುಗಮವಾಗಲು ಸಹಕರಿಸುತ್ತದೆ. ಹಾಗಾಗಿ ಇದನ್ನು ಹೆಚ್ಚೆಚ್ಚು ಸೇವಿಸಿ. ಪ್ರತಿ ನಿತ್ಯ ಖಾಲಿ ಹೊಟ್ಟೆಯಲ್ಲಿ ನಿಂಬೆ ಹಣ್ಣಿನ ರಸ ಹಾಕಿದ ಬಿಸಿ ನೀರು ಸೇವನೆ ಮಾಡುವುದೂ ಉತ್ತಮ.

ಪ್ರತಿನಿತ್ಯ ಸರಿಯಾದ ಸಮಯಕ್ಕೆ ಆಹಾರ ಸೇವಿಸಿ ಮತ್ತು ಆಹಾರ ಸೇವಿಸುವಾಗ ಸರಿಯಾಗಿ ಜಗಿದು ಸೇವಿಸಿ. ಊಟದಲ್ಲಿ ಹೆಚ್ಚು ಸೊಪ್ಪು ತರಕಾರಿ ಮತ್ತು ಸಲಾಡ್ ಗಳು ಇರಲಿ. ಕೆಂಪು ಮೆಣಸು ಹಾಕಿದ ಆಹಾರಕ್ಕಿಂತ ಕಾಳು ಮೆಣಸು, ಜೀರಿಗೆ ಪುಡಿ ಹೆಚ್ಚು ಬಳಸಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

ಹೀಗೇ ಮಾಡಿದರೆ ಮಕ್ಕಳಲ್ಲಿ ಕಟ್ಟುನಿಟ್ಟಾಗಿರದೆ ಶಿಸ್ತುಬದ್ಧವಾಗಿ ಬೆಳೆಸಬಹುದು

Men health: ಪುರುಷರಲ್ಲಿ ಬಂಜೆತನ ನಿವಾರಣೆಯಾಗಬೇಕೆಂದರೆ ಇದೊಂದು ಜ್ಯೂಸ್ ಸಾಕು

Baby tips: ಚಿಕ್ಕ ಮಕ್ಕಳಿಗೆ ತಲೆನೋವಾಗುತ್ತಿದ್ದರೆ ಇದುವೇ ಬೆಸ್ಟ್ ಮೆಡಿಸಿನ್

ಮುಂದಿನ ಸುದ್ದಿ
Show comments