Webdunia - Bharat's app for daily news and videos

Install App

ಮೂಲವ್ಯಾಧಿಯಲ್ಲಿ ಈ ಸಮಸ್ಯೆ ಕಡಿಮೆಯಾಗಲು ಇಲ್ಲಿದೆ ನೋಡಿ ಮನೆಮದ್ದು

Webdunia
ಬುಧವಾರ, 9 ಸೆಪ್ಟಂಬರ್ 2020 (11:28 IST)
ಬೆಂಗಳೂರು : ಮೂಲವ್ಯಾಧಿ ಸಮಸ್ಯೆ ಇರುವವರಿಗೆ ಬೇಧಿ ಮಾಡುವ ವೇಳೆ ರಕ್ತ ಹೋಗುತ್ತದೆ. ಇದರಿಂದ ಹಲವು ಸಮಸ್ಯೆಗಳು ಉದ್ಭವವಾಗುವ ಸಂಭವವಿದೆ. ಈ ಸಮಸ್ಯೆ ನಿವಾರಣೆಯಾಗಲು ಈ ಮನೆಮದ್ದನ್ನು ಸೇವಿಸಿ.

ಮೂಲವ್ಯಾಧಿಯಿಂದ ರಕ್ತ ಬೀಳುತ್ತಿದ್ದರೆ ಪ್ರತಿದಿನ ಬೆಣ್ಣೆಯೊಂದಿಗೆ ಎಳ್ಳನ್ನು ಬೆರೆಸಿ 15ರಿಂದ 20 ದಿನಗಳ ಕಾಲ ಸೇವಿಸಿ. ಹಾಗೇ ಬಿಲ್ವ ಕಾಯಿಯ ತಿರುಳನ್ನು ಒಣಗಿಸಿ ಚೂರ್ಣ ತಯಾರಿಸಿ ಅದಕ್ಕೆ ಸ್ವಲ್ಪ ಕಲ್ಲುಸಕ್ಕರೆ ಬೆರೆಸಿ ತಣ್ಣೀರಿನೊಂದಿಗೆ ಸೇವನೆ ಮಾಡುವುದರಿಂದ ಮೂಲವ್ಯಾಧಿಯಲ್ಲಿ ರಕ್ತ ಬೀಳುವುದು ಕಡಿಮೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳ ನೆಚ್ಚಿನ ಹೋಳಿ ಹಬ್ಬದಲ್ಲಿ ಆರೋಗ್ಯದ ಮೇಲೂ ಇರಲಿ ಹೆಚ್ಚಿನ ಕಾಳಜಿ

ಈ ಹಣ್ಣು ಯಾವುದು ಗುರುತಿಸಿ, ಈ ಸಮಸ್ಯೆ ಇರುವವರು ಇದನ್ನು ತಪ್ಪದೇ ಸೇವಿಸಿ

International Women's Day: ನಿಮ್ಮ ಜೀವನದ ವಿಶೇಷ ಮಹಿಳೆಗೆ ಈ ರೀತಿ ಗಿಫ್ಟ್ ಮಾಡಿ

ಬೇಸಿಗೆಯಲ್ಲಿ ಮೈ ಕೈ ನೋವಾಗುತ್ತಿದೆಯೇ ಇದಕ್ಕೆ ಈ ಕಾರಣವೂ ಇರಬಹುದು

ಬೇಸಿಗೆಯಲ್ಲಿ ನುಗ್ಗೆಕಾಯಿ ಸೇವನೆ ಮಾಡಬಹುದೇ

ಮುಂದಿನ ಸುದ್ದಿ
Show comments