ಮೂಲವ್ಯಾಧಿಯಲ್ಲಿ ಈ ಸಮಸ್ಯೆ ಕಡಿಮೆಯಾಗಲು ಇಲ್ಲಿದೆ ನೋಡಿ ಮನೆಮದ್ದು

Webdunia
ಬುಧವಾರ, 9 ಸೆಪ್ಟಂಬರ್ 2020 (11:28 IST)
ಬೆಂಗಳೂರು : ಮೂಲವ್ಯಾಧಿ ಸಮಸ್ಯೆ ಇರುವವರಿಗೆ ಬೇಧಿ ಮಾಡುವ ವೇಳೆ ರಕ್ತ ಹೋಗುತ್ತದೆ. ಇದರಿಂದ ಹಲವು ಸಮಸ್ಯೆಗಳು ಉದ್ಭವವಾಗುವ ಸಂಭವವಿದೆ. ಈ ಸಮಸ್ಯೆ ನಿವಾರಣೆಯಾಗಲು ಈ ಮನೆಮದ್ದನ್ನು ಸೇವಿಸಿ.

ಮೂಲವ್ಯಾಧಿಯಿಂದ ರಕ್ತ ಬೀಳುತ್ತಿದ್ದರೆ ಪ್ರತಿದಿನ ಬೆಣ್ಣೆಯೊಂದಿಗೆ ಎಳ್ಳನ್ನು ಬೆರೆಸಿ 15ರಿಂದ 20 ದಿನಗಳ ಕಾಲ ಸೇವಿಸಿ. ಹಾಗೇ ಬಿಲ್ವ ಕಾಯಿಯ ತಿರುಳನ್ನು ಒಣಗಿಸಿ ಚೂರ್ಣ ತಯಾರಿಸಿ ಅದಕ್ಕೆ ಸ್ವಲ್ಪ ಕಲ್ಲುಸಕ್ಕರೆ ಬೆರೆಸಿ ತಣ್ಣೀರಿನೊಂದಿಗೆ ಸೇವನೆ ಮಾಡುವುದರಿಂದ ಮೂಲವ್ಯಾಧಿಯಲ್ಲಿ ರಕ್ತ ಬೀಳುವುದು ಕಡಿಮೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಮುಂದಿನ ಸುದ್ದಿ
Show comments