Webdunia - Bharat's app for daily news and videos

Install App

ವಿಟಮಿನ್ ಸಿ ದೇಹ ಸೇರಲು ಸುಲಭ ಟ್ರಿಕ್

Webdunia
ಮಂಗಳವಾರ, 31 ಆಗಸ್ಟ್ 2021 (12:22 IST)
ಬೆಂಗಳೂರು: ಇತ್ತೀಚೆಗಿನ ದಿನಗಳಲ್ಲಿ ಕೊರೋನಾದಂತಹ ಆರೋಗ್ಯ ಸಮಸ್ಯೆಯಿಂದ ಪಾರಾಗಲು ದೇಹಕ್ಕೆ ವಿಟಮಿನ್ ಸಿ ಅಂಶ ಅತೀ ಅಗತ್ಯ. ರೋಗ ನಿರೋಧಕ ಶಕ್ತಿ ನೀಡುವ ವಿಟಮಿನ್ ಸಿ ಅಂಶ ಅತೀ ಹೆಚ್ಚು ಇರುವುದು ಹುಳಿ ಅಂಶವಿರುವ ನಿಂಬೆ ಹಣ್ಣು, ಚೆರ್ರಿ, ಕಿತ್ತಳೆ, ನೆಲ್ಲಿಕಾಯಿ ಮುಂತಾದ ತರಕಾರಿ, ಹಣ್ಣುಗಳಲ್ಲಿ.


ಕೆಲವರಿಗೆ ಹುಳಿ ಅಂಶ ನೇರವಾಗಿ ಸೇವಿಸಲು ಇಷ್ಟವಿಲ್ಲದೇ ಹೋಗಬಹುದು. ಹಾಗಿದ್ದಾಗ ವಿಟಮಿನ್ ಸಿ ಅಂಶ ನಮ್ಮ ದೇಹ ಸೇರಬೇಕೆಂದರೆ ನಾವು ಬಳಸುವ ಸಾಮಾನ್ಯ ರಸಂ, ದಾಲ್, ವೆಜಿಟೇಬಲ್ಸ್ ಫ್ರೈ, ಸಲಾಡ್ ಗೆ ಕೊಂಚ ನಿಂಬೆ ರಸವನ್ನು ಹಾಕಿಕೊಂಡು ಸೇವಿಸಬಹುದು. ದಿನನಿತ್ಯದ ಆಹಾರದಲ್ಲಿ ಈ ರೀತಿ ಕೊಂಚ ಕೊಂಚವೇ ಸೇವಿಸುತ್ತಿದ್ದರೂ ವಿಟಮಿನ್ ಸಿ ಅಂಶ ನಮ್ಮ ದೇಹಕ್ಕೆ ಸಿಕ್ಕೇ ಸಿಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ರಂಜಾನ್ ಉಪವಾಸದಲ್ಲಿ ಖರ್ಜೂರಕ್ಕೆ ಯಾಕೆ ಸಖತ್ ಡಿಮ್ಯಾಂಡ್‌

Health Tips: ಬೇಸಿಗೆ ರಜೆಯಲ್ಲಿ ಮಕ್ಕಳ ಆರೋಗ್ಯ ಕಾಪಾಡುವ ಕೆಲ ಟಿಪ್ಸ್‌

ಮಕ್ಕಳನ್ನು ಓದಿಸಲು ಸರ್ಕಸ್ ಮಾಡುತ್ತಿರುವ ಪೋಷಕರಿಗೆ ಇಲ್ಲಿದೆ ಕೆಲ ಟಿಪ್ಸ್‌

ಇದೀಗ ಸಂಡಿಗೆ ಮಾಡಲು ಒಳ್ಳೆಯ ಸಮಯ, ಸಿಂಪಲ್ ಈರುಳ್ಳಿ ಸಂಡಿಗೆ ವಿಧಾನ ಹೀಗಿದೆ

ಮಕ್ಕಳ ನೆಚ್ಚಿನ ಹೋಳಿ ಹಬ್ಬದಲ್ಲಿ ಆರೋಗ್ಯದ ಮೇಲೂ ಇರಲಿ ಹೆಚ್ಚಿನ ಕಾಳಜಿ

ಮುಂದಿನ ಸುದ್ದಿ
Show comments