ವಿಟಮಿನ್ ಸಿ ದೇಹ ಸೇರಲು ಸುಲಭ ಟ್ರಿಕ್

Webdunia
ಮಂಗಳವಾರ, 31 ಆಗಸ್ಟ್ 2021 (12:22 IST)
ಬೆಂಗಳೂರು: ಇತ್ತೀಚೆಗಿನ ದಿನಗಳಲ್ಲಿ ಕೊರೋನಾದಂತಹ ಆರೋಗ್ಯ ಸಮಸ್ಯೆಯಿಂದ ಪಾರಾಗಲು ದೇಹಕ್ಕೆ ವಿಟಮಿನ್ ಸಿ ಅಂಶ ಅತೀ ಅಗತ್ಯ. ರೋಗ ನಿರೋಧಕ ಶಕ್ತಿ ನೀಡುವ ವಿಟಮಿನ್ ಸಿ ಅಂಶ ಅತೀ ಹೆಚ್ಚು ಇರುವುದು ಹುಳಿ ಅಂಶವಿರುವ ನಿಂಬೆ ಹಣ್ಣು, ಚೆರ್ರಿ, ಕಿತ್ತಳೆ, ನೆಲ್ಲಿಕಾಯಿ ಮುಂತಾದ ತರಕಾರಿ, ಹಣ್ಣುಗಳಲ್ಲಿ.


ಕೆಲವರಿಗೆ ಹುಳಿ ಅಂಶ ನೇರವಾಗಿ ಸೇವಿಸಲು ಇಷ್ಟವಿಲ್ಲದೇ ಹೋಗಬಹುದು. ಹಾಗಿದ್ದಾಗ ವಿಟಮಿನ್ ಸಿ ಅಂಶ ನಮ್ಮ ದೇಹ ಸೇರಬೇಕೆಂದರೆ ನಾವು ಬಳಸುವ ಸಾಮಾನ್ಯ ರಸಂ, ದಾಲ್, ವೆಜಿಟೇಬಲ್ಸ್ ಫ್ರೈ, ಸಲಾಡ್ ಗೆ ಕೊಂಚ ನಿಂಬೆ ರಸವನ್ನು ಹಾಕಿಕೊಂಡು ಸೇವಿಸಬಹುದು. ದಿನನಿತ್ಯದ ಆಹಾರದಲ್ಲಿ ಈ ರೀತಿ ಕೊಂಚ ಕೊಂಚವೇ ಸೇವಿಸುತ್ತಿದ್ದರೂ ವಿಟಮಿನ್ ಸಿ ಅಂಶ ನಮ್ಮ ದೇಹಕ್ಕೆ ಸಿಕ್ಕೇ ಸಿಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಈ ಸಂದರ್ಭದಲ್ಲಿ ಕೈಗೆ ಮೆಹಂದಿ ಹಾಕಿಕೊಳ್ಳಬಾರದು

ಚಳಿಗಾಲದಲ್ಲಿ ಜೀರ್ಣ ಶಕ್ತಿ ಹೆಚ್ಚಿಸಲು ಏನು ಮಾಡಬೇಕು

ಮದುವೆಯಾಗುವಾಗ ವಯಸ್ಸಿನಲ್ಲಿ ಹುಡುಗಿ ದೊಡ್ಡಳಾಗಿದ್ರೆ ಏನ್ ಸಮಸ್ಯೆ, ಡಾ.ಪದ್ಮಿನಿ ಪ್ರಸಾದ್‌ ಏನ್‌ ಹೇಳ್ತಾರೆ

ಚಳಿಗಾಲದಲ್ಲಿ ಈ ತರಕಾರಿಯನ್ನು ನಿಮ್ಮ ಆಹಾರದಲ್ಲಿ ಸೇರಿಸಿ, ಭಾರೀ ಪ್ರಯೋಜನ ಪಡೆದುಕೊಳ್ಳಿ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಮುಂದಿನ ಸುದ್ದಿ
Show comments