ಕತ್ತರಿಸಿ ಆಪಲ್ ಅಥವಾ ತರಕಾರಿ ಕಪ್ಪಗಾಗದಂತೆ ತಡೆಯಲು ಇಲ್ಲಿದೆ ಉಪಾಯ

Webdunia
ಭಾನುವಾರ, 11 ನವೆಂಬರ್ 2018 (09:48 IST)
ಬೆಂಗಳೂರು: ಆಪಲ್, ಆಲೂಗಡ್ಡೆಯಂತಹ ತರಾಕರಿಗಳು ಕತ್ತರಿಸಿ ಸ್ವಲ್ಪ ಹೊತ್ತು ಬಿಟ್ಟರೆ ಕಪ್ಪಗಾಗುತ್ತವೆ. ಇದನ್ನು ತಡೆಯಲು ಇಲ್ಲಿದೆ ಉಪಾಯ.

ಹರಿಯುವ ನೀರಿನಲ್ಲಿ ತೊಳೆಯಿರಿ
ಆಪಲ್ ಅಥವಾ ಕಪ್ಪಗಾಗುವಂತಹ ತರಕಾರಿಗಳನ್ನು ಹರಿಯುವ ನೀರಿನಲ್ಲಿ ತೊಳೆದುಕೊಳ್ಳಿ. ಇದು ಬಣ್ಣ ಮಾಸುವಿಕೆಯನ್ನು ತಡೆಯುತ್ತದೆ.

ಹುಳಿ ನೀರು
ನಿಂಬೆಯಂತಹ ಹುಳಿ ಮಿಶ್ರಿತ ಸಿಟ್ರಕ್ ದ್ರಾವಣದಲ್ಲಿ ಇಂತಹ ಹಣ್ಣು, ತರಕಾರಿಗಳನ್ನು ನೆನೆಸಿಡಿ. ಇದರಿಂದ ಕಪ್ಪಗಾಗದು.

ಉಪ್ಪು ನೀರು
ಕತ್ತರಿಸಿದ ಬಳಿಕ ಉಪ್ಪು ನೀರಿನಲ್ಲಿ ಅದ್ದಿ ತೆಗೆದರೆ ಬಣ್ಣ ಮಾಸದು.

ಜೇನು ತುಪ್ಪ
ಹಣ್ಣುಗಳಾದರೆ ಉಪ್ಪು ನೀರಿನಲ್ಲಿ ಅದ್ದಿದರೆ ರುಚಿಗೆಡುತ್ತದೆ ಎಂದಾದರೆ ಜೇನು ತುಪ್ಪದಲ್ಲಿ ನೆನೆಸಿಡಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಕಹಿ ಬೇವನ್ನು ಪ್ರತಿನಿತ್ಯ ಸೇವನೆ ಮಾಡುವುದರ ಉಪಯೋಗವೇನು ತಿಳಿದುಕೊಳ್ಳಿ

ಮಾವಿನಕಾಯಿ ಸಿಕ್ರೆ ಈ ರೀತಿ ಚಟ್ನಿ ಮಾಡಿ ಗಂಜಿ ಜತೆ ಸೇವಿಸಿ, ಅದ್ಭುತ

ರಸಗುಲ್ಲಾ ಗಂಟಲಲ್ಲಿ ಸಿಲುಕಿ ಯುವಕ ವ್ಯಕ್ತಿ ಸಾವು: ಮದುವೆ ಮನೆಯಲ್ಲಿ ಸೂತಕದ ಛಾಯೆ

ಆರೋಗ್ಯವನ್ನು ಸಮತೋಲನದಲ್ಲಿಡಲು ಕಾಮ ಕಸ್ತೂರಿ ಬೀಜದ ನೀರು ಕುಡಿಯಿರಿ

ಬಿಸಿಲ ತಾಪಕ್ಕೆ ಎಳನೀರು ಸೇವನೆ ಆರೋಗ್ಯಕ್ಕೆ ಎಷ್ಟು ಉತ್ತಮ ಗೊತ್ತಾ

ಮುಂದಿನ ಸುದ್ದಿ
Show comments