Webdunia - Bharat's app for daily news and videos

Install App

ಬೇಳೆ ಕಾಳುಗಳು ಬೇಯಿಸಿದಾಗ ಗ್ಯಾಸ್ಟ್ರಿಕ್ ಆಗದಂತೆ ತಡೆಯಲು ಏನು ಮಾಡಬೇಕು ಗೊತ್ತಾ?

Webdunia
ಸೋಮವಾರ, 10 ಜುಲೈ 2017 (14:48 IST)
ಬೆಂಗಳೂರು: ಇತ್ತೀಚೆಗಿನ ದಿನಗಳಲ್ಲಿ ಜನ ಬೇಳೆ ಕಾಳುಗಳನ್ನು ಬೇಯಿಸಿ ತಿನ್ನಲೂ ಹೆದರುವಂತಾಗಿದೆ. ಅದಕ್ಕೆ ಕಾರಣ ಗ್ಯಾಸ್ಟ್ರಿಕ್. ಆದರೆ ಬೇಳೆ ಕಾಳುಗಳಲ್ಲಿರುವ ಗ್ಯಾಸ್ಟ್ರಿಕ್ ಉಂಟುಮಾಡುವ ಅಂಶವನ್ನು ತೆಗೆಯಬಹುದು.


ಹೌದು. ತಜ್ಞರ ಪ್ರಕಾರ ಬೇಳೆ ಕಾಳುಗಳಲ್ಲಿ ಗ್ಯಾಸ್ಟ್ರಿಕ್ ಗೆ ಕಾರಣವಾಗುವುದು ಅದರಲ್ಲಿರುವ ಲೆಕ್ಟೆಮ್ ಅಂಶ. ಅದನ್ನು ತೆಗೆದರೆ ಬೇಳೆ ಕಾಳುಗಳನ್ನು ತಿನ್ನಲು ಹಿಂದು ಮುಂದು ನೋಡಬೇಕಿಲ್ಲ ಎಂದಿದ್ದಾರೆ ತಜ್ಞರು. ಅದನ್ನು ತೆಗೆಯುವುದು ಹೇಗೆ?

ಅದು ತುಂಬಾ ಸಿಂಪಲ್. ಬೇಳೆ ಕಾಳುಗಳನ್ನು ನಾವು ಹೇಗಿದ್ದರೂ ಸ್ವಲ್ಪ ಹೊತ್ತು ನೆನೆಸಿಟ್ಟೇ ಬೇಯಿಸುತ್ತೇವೆ. ಅಷ್ಟಕ್ಕೂ ಆ ಲೆಕ್ಟೆಮ್ ಅಂಶ ಹೋಗದಿದ್ದರೆ, ಕುದಿಯುವ ನೀರಿಗೆ ಹಾಕಿ ಚೆನ್ನಾಗಿ ತೊಳೆದುಕೊಳ್ಳಿ. ನಂತರ ಬೇಯಿಸಿದರೆ ತಿಂದರೆ ಸಾಕು. ಗ್ಯಾಸ್ಟ್ರಿಕ್ ಸಮಸ್ಯೆ ಅಷ್ಟಾಗಿ ಕಾಡದು ಎಂಬುದು ತಜ್ಞರ ಅಭಿಪ್ರಾಯ. ಮಾಡಿ ನೋಡಿ.

ಇದನ್ನೂ ಓದಿ.. ಶಾಕಿಂಗ್! ರಿಲಯನ್ಸ್ ಜಿಯೋಗೆ ಹ್ಯಾಕಿಂಗ್ ಹಾವಳಿ?!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments