Webdunia - Bharat's app for daily news and videos

Install App

ಮಕ್ಕಳಿಗೆ ಕೀಟ ಕಡಿದು ತುಕೆ ಇದ್ದರೆ ಇದನ್ನು ಹಚ್ಚಿ

Webdunia
ಬುಧವಾರ, 12 ಆಗಸ್ಟ್ 2020 (09:22 IST)
ಬೆಂಗಳೂರು : ಮಳೆಗಾಲದಲ್ಲಿ ಸಣ್ಣ ಸಣ್ಣ ಕ್ರಿಮಿ ಕೀಟಗಳ ಹಾವಳಿ ಹೆಚ್ಚಾಗಿರುತ್ತದೆ. ಈ ಕೀಟಗಳು ಮಕ್ಕಳಿಗೆ ಕಚ್ಚಿದಾಗ ಅಲ್ಲೇ ತುರಿಕೆ ಉಂಟಾಗುತ್ತದೆ. ಈ ತುರಿಕೆ ನಿವಾರಣೆ ಮಾಡಲು ಇದನ್ನು ಹಚ್ಚಿ.

ಮಕ್ಕಳಿಗೆ ಕೀಟ ಕಡಿದಾಗ ಈರುಳ್ಳಿಯನ್ನು ಅಡ್ಡಲಾಗಿ ಕತ್ತರಿಸಿ ಕೀಟ ಕಡಿದ ಜಾಗದಲ್ಲಿ ಉಜ್ಜಬೇಕು. ಉದರಿಂದ ತುರಿಕೆ ಕಡಿಮೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಪುದೀನಾ ಸೊಪ್ಪು ಬಳಸಿ ಕಲೆ ನಿವಾರಿಸಲು ಹೀಗೆ ಮಾಡಿ

ದೇಸೀ ಸನ್ ಸ್ಕ್ರೀನ್ ಲೋಷನ್ ಮನೆಯಲ್ಲಿಯೇ ಮಾಡಿ

ಸೆಕೆಗಾಲದಲ್ಲಿ ಪದೇ ಪದೇ ಕೋಲ್ಡ್ ಡ್ರಿಂಕ್ಸ್ ಸೇವನೆ ಮಾಡುತ್ತಿದ್ದರೆ ಇದನ್ನು ತಪ್ಪದೇ ಓದಿ

ಅಸ್ತಮಾ ರೋಗಿಗಳು ಹಾಲು ಹೇಗೆ ಸೇವಿಸಬೇಕು ಮತ್ತು ಬೆಸ್ಟ್ ಟೈಮ್ ಯಾವುದು ತಿಳಿಯಿರಿ

ಸನ್ ಬರ್ನ್ ತಡೆಯಲು ಈ ಯೋಗ ಪೋಸ್ ಟ್ರೈ ಮಾಡಿ

ಮುಂದಿನ ಸುದ್ದಿ
Show comments