Webdunia - Bharat's app for daily news and videos

Install App

ಧೂಳಿನಿಂದ ಗಂಟಲಿನಲ್ಲಿ ಕಿರಿಕಿರಿ ಉಂಟಾಗಿದ್ದರೆ ಇದನ್ನು ಸೇವಿಸಿ

Webdunia
ಶನಿವಾರ, 10 ಆಗಸ್ಟ್ 2019 (08:51 IST)
ಬೆಂಗಳೂರು : ಸಾಮಾನ್ಯವಾಗಿ ಹೊರಗಡೆ ಹೋದಾಗ ಧೂಳಿನಿಂದ ಗಂಟಲಿನಲ್ಲಿ ಕಿರಿಕಿರಿ ಉಂಟಾಗುತ್ತದೆ. ಈ ಗಂಟಲ ಕಿರಿಕಿರಿ ನಿವಾರಿಸಿಕೊಳ್ಳದಿದ್ದರೆ ಅದರಿಂದ ಗಂಟಲು ಇನ್ ಫೆಕ್ಷನ್ ಆಗಬಹುದು. ಆದ್ದರಿಂದ ಈ ಗಂಟಲ ಕಿರಿಕಿರಿ ತಕ್ಷಣ ನಿವಾರಿಸಿಕೊಳ್ಳಲು ಈ ವಿಧಾನ ಅನುಸರಿಸಿ.




ಟೀ ಯಲ್ಲಿ ಒಂದು ಚಮಚ ಜೇನುತುಪ್ಪ ಬೆರೆಸಿ ಕುಡಿಯಿರಿ. ಅಥವಾ ಎರಡು ಲವಂಗವನ್ನು ಬಾಯಿಗೆ ಹಾಕಿಕೊಂಡು ಅದು ಮೆತ್ತಗೆ ಆಗುವ ತನಕ ಜಗಿಯುತ್ತಾ ಇರಿ. ಜಗಿದ ಬಳಿಕ ಇದನ್ನು ನುಂಗಿ. ಗಂಟಲು ಕಿರಿಕಿರಿ ನಿವಾರಣೆಗೆ ಇದು ಉತ್ತಮ.


ಒಂದು ಲೀಟರ್‌ ನೀರಿಗೆ 2 ಮೆಂತೆಕಾಳುಗಳನ್ನು ಹಾಕಿ ಚಿಕ್ಕ ಉರಿಯಲ್ಲಿ ಕುದಿಸಿ. ನೀರು ಕುದಿಯುತ್ತಿದ್ದಂತೆಯೇ ಉರಿ ಆರಿಸಿ ನೀರನ್ನು ಹಾಗೇ ತಣಿಯಲು ಬಿಡಿ. ಈ ನೀರಿನಿಂದ ಬಾಯಿಯನ್ನು ದಿನಕ್ಕೆ ಎರಡು ಬಾರಿ ಅಥವಾ ಮೂರು ಬಾರಿ ಗಂಟಲಿನಲ್ಲಿ ಗಳಗಳ ಮಾಡಿ ಮುಕ್ಕಳಿಸುತ್ತಿರಿ. ಹೀಗೆ ಮಾಡಿದರೆ ಗಂಟಲ ಕಿರಿಕಿರಿ, ನೋವು ಶೀಘ್ರವಾಗಿ ಕಡಿಮೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ
Show comments