Webdunia - Bharat's app for daily news and videos

Install App

ಧೂಳಿನಿಂದ ಗಂಟಲಿನಲ್ಲಿ ಕಿರಿಕಿರಿ ಉಂಟಾಗಿದ್ದರೆ ಇದನ್ನು ಸೇವಿಸಿ

Webdunia
ಶನಿವಾರ, 10 ಆಗಸ್ಟ್ 2019 (08:51 IST)
ಬೆಂಗಳೂರು : ಸಾಮಾನ್ಯವಾಗಿ ಹೊರಗಡೆ ಹೋದಾಗ ಧೂಳಿನಿಂದ ಗಂಟಲಿನಲ್ಲಿ ಕಿರಿಕಿರಿ ಉಂಟಾಗುತ್ತದೆ. ಈ ಗಂಟಲ ಕಿರಿಕಿರಿ ನಿವಾರಿಸಿಕೊಳ್ಳದಿದ್ದರೆ ಅದರಿಂದ ಗಂಟಲು ಇನ್ ಫೆಕ್ಷನ್ ಆಗಬಹುದು. ಆದ್ದರಿಂದ ಈ ಗಂಟಲ ಕಿರಿಕಿರಿ ತಕ್ಷಣ ನಿವಾರಿಸಿಕೊಳ್ಳಲು ಈ ವಿಧಾನ ಅನುಸರಿಸಿ.




ಟೀ ಯಲ್ಲಿ ಒಂದು ಚಮಚ ಜೇನುತುಪ್ಪ ಬೆರೆಸಿ ಕುಡಿಯಿರಿ. ಅಥವಾ ಎರಡು ಲವಂಗವನ್ನು ಬಾಯಿಗೆ ಹಾಕಿಕೊಂಡು ಅದು ಮೆತ್ತಗೆ ಆಗುವ ತನಕ ಜಗಿಯುತ್ತಾ ಇರಿ. ಜಗಿದ ಬಳಿಕ ಇದನ್ನು ನುಂಗಿ. ಗಂಟಲು ಕಿರಿಕಿರಿ ನಿವಾರಣೆಗೆ ಇದು ಉತ್ತಮ.


ಒಂದು ಲೀಟರ್‌ ನೀರಿಗೆ 2 ಮೆಂತೆಕಾಳುಗಳನ್ನು ಹಾಕಿ ಚಿಕ್ಕ ಉರಿಯಲ್ಲಿ ಕುದಿಸಿ. ನೀರು ಕುದಿಯುತ್ತಿದ್ದಂತೆಯೇ ಉರಿ ಆರಿಸಿ ನೀರನ್ನು ಹಾಗೇ ತಣಿಯಲು ಬಿಡಿ. ಈ ನೀರಿನಿಂದ ಬಾಯಿಯನ್ನು ದಿನಕ್ಕೆ ಎರಡು ಬಾರಿ ಅಥವಾ ಮೂರು ಬಾರಿ ಗಂಟಲಿನಲ್ಲಿ ಗಳಗಳ ಮಾಡಿ ಮುಕ್ಕಳಿಸುತ್ತಿರಿ. ಹೀಗೆ ಮಾಡಿದರೆ ಗಂಟಲ ಕಿರಿಕಿರಿ, ನೋವು ಶೀಘ್ರವಾಗಿ ಕಡಿಮೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments