ಯಜಮಾನನಿಗೆ ಹಣಕಾಸಿನ ಸಮಸ್ಯೆ ಕಾಡುತ್ತಿದ್ದರೆ ಮನೆಯ ದೇವಿಗೆ ವಿಗ್ರಹಕ್ಕೆ ಹೀಗೆ ಮಾಡಿ

Webdunia
ಬುಧವಾರ, 17 ಜೂನ್ 2020 (09:42 IST)
Normal 0 false false false EN-US X-NONE X-NONE

 

ಬೆಂಗಳೂರು : ಮನೆಯ ಯಜಮಾನನಿಗೆ ಹಣಕಾಸಿನ ಸಮಸ್ಯೆ ಕಾಡುತ್ತಿದ್ದರೆ ನಿಮ್ಮ ಮನೆಯಲ್ಲಿ ದೇವಿಯ ವಿಗ್ರಹವಿದ್ದರೆ ಅದಕ್ಕೆ ಅರಶಿನದಿಂದ ಹೀಗೇ ಮಾಡಿ.

 

ನಿಮಗೆ ಹಣಕಾಸಿನ ಸಮಸ್ಯೆ ಹೆಚ್ಚು ಕಾಡುತ್ತಿದ್ದರೆ ಮಂಗಳವಾರ ಅಥವಾ ಶುಕ್ರವಾರ ಮನೆಗೆ ದೇವಿಯ ಯಾವುದಾದರೂ ಲೋಹದ ವಿಗ್ರಹವನ್ನು ತಂದು ಅದನ್ನು ಬಟ್ಟಲಿನಲ್ಲಿ ಇಟ್ಟು ಅರಶಿನದಿಂದ ಮುಚ್ಚಿ. ಅದನ್ನು ಒಂದು ವಾರದವರೆಗೆ ಹಾಗೆ ಇಡಬೇಕು. ಬಳಿಕ 5 ಜನ ಮುತ್ತೈದೆಯರನ್ನು ಕರೆದು ಅವರಿಗೆ ಅರಶಿನ ಕುಂಕುಮ ತಾಂಬೂಲ ನೀಡಿ ವಿಗ್ರಹವನ್ನು ತೆಗೆದು ದೇವರ ಮನೆಯಲ್ಲಿಟ್ಟು ಪೂಜೆ ಮಾಡಬೇಕು. ಬಳಿಕ ಆ ಮನೆಯ ಯಜಮಾನ ಸ್ನಾನ ಮಾಡುವ ನೀರಿಗೆ ಹಾಕಬೇಕು. ಹೀಗೆ ಮಾಡಿದರೆ ಅವರ ಸಮಸ್ಯೆಗಳು ದೂರವಾಗಿ ಅದೃಷ್ಟ ಒಲಿಯುತ್ತದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಜೀರ್ಣ ಶಕ್ತಿ ಹೆಚ್ಚಿಸಲು ಏನು ಮಾಡಬೇಕು

ಮದುವೆಯಾಗುವಾಗ ವಯಸ್ಸಿನಲ್ಲಿ ಹುಡುಗಿ ದೊಡ್ಡಳಾಗಿದ್ರೆ ಏನ್ ಸಮಸ್ಯೆ, ಡಾ.ಪದ್ಮಿನಿ ಪ್ರಸಾದ್‌ ಏನ್‌ ಹೇಳ್ತಾರೆ

ಚಳಿಗಾಲದಲ್ಲಿ ಈ ತರಕಾರಿಯನ್ನು ನಿಮ್ಮ ಆಹಾರದಲ್ಲಿ ಸೇರಿಸಿ, ಭಾರೀ ಪ್ರಯೋಜನ ಪಡೆದುಕೊಳ್ಳಿ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಮುಂದಿನ ಸುದ್ದಿ
Show comments