Webdunia - Bharat's app for daily news and videos

Install App

ಯಜಮಾನನಿಗೆ ಹಣಕಾಸಿನ ಸಮಸ್ಯೆ ಕಾಡುತ್ತಿದ್ದರೆ ಮನೆಯ ದೇವಿಗೆ ವಿಗ್ರಹಕ್ಕೆ ಹೀಗೆ ಮಾಡಿ

Webdunia
ಬುಧವಾರ, 17 ಜೂನ್ 2020 (09:42 IST)
Normal 0 false false false EN-US X-NONE X-NONE

 

ಬೆಂಗಳೂರು : ಮನೆಯ ಯಜಮಾನನಿಗೆ ಹಣಕಾಸಿನ ಸಮಸ್ಯೆ ಕಾಡುತ್ತಿದ್ದರೆ ನಿಮ್ಮ ಮನೆಯಲ್ಲಿ ದೇವಿಯ ವಿಗ್ರಹವಿದ್ದರೆ ಅದಕ್ಕೆ ಅರಶಿನದಿಂದ ಹೀಗೇ ಮಾಡಿ.

 

ನಿಮಗೆ ಹಣಕಾಸಿನ ಸಮಸ್ಯೆ ಹೆಚ್ಚು ಕಾಡುತ್ತಿದ್ದರೆ ಮಂಗಳವಾರ ಅಥವಾ ಶುಕ್ರವಾರ ಮನೆಗೆ ದೇವಿಯ ಯಾವುದಾದರೂ ಲೋಹದ ವಿಗ್ರಹವನ್ನು ತಂದು ಅದನ್ನು ಬಟ್ಟಲಿನಲ್ಲಿ ಇಟ್ಟು ಅರಶಿನದಿಂದ ಮುಚ್ಚಿ. ಅದನ್ನು ಒಂದು ವಾರದವರೆಗೆ ಹಾಗೆ ಇಡಬೇಕು. ಬಳಿಕ 5 ಜನ ಮುತ್ತೈದೆಯರನ್ನು ಕರೆದು ಅವರಿಗೆ ಅರಶಿನ ಕುಂಕುಮ ತಾಂಬೂಲ ನೀಡಿ ವಿಗ್ರಹವನ್ನು ತೆಗೆದು ದೇವರ ಮನೆಯಲ್ಲಿಟ್ಟು ಪೂಜೆ ಮಾಡಬೇಕು. ಬಳಿಕ ಆ ಮನೆಯ ಯಜಮಾನ ಸ್ನಾನ ಮಾಡುವ ನೀರಿಗೆ ಹಾಕಬೇಕು. ಹೀಗೆ ಮಾಡಿದರೆ ಅವರ ಸಮಸ್ಯೆಗಳು ದೂರವಾಗಿ ಅದೃಷ್ಟ ಒಲಿಯುತ್ತದೆ.

 

 

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments