Webdunia - Bharat's app for daily news and videos

Install App

ಗರ್ಭಿಣಿಯರಲ್ಲಿ ಕೈಕಾಲು ನೋವು ಹಾಗೂ ಊದಿಕೊಳ್ಳುವ ಸಮಸ್ಯೆ ಇದ್ದರೆ ಈ ಹಣ್ಣು ಸೇವಿಸಿ

Webdunia
ಮಂಗಳವಾರ, 12 ಜೂನ್ 2018 (12:23 IST)
ಬೆಂಗಳೂರು : ಗರ್ಭಧರಿಸಿದಾಗ ತಾಯಂದಿರು ಹಲವು ಸಮಸ್ಯೆಗಳನ್ನು ಎದುರಿಸುತ್ತಾರೆ. ಈ ಸಂದರ್ಭದಲ್ಲಿ  ಗರ್ಭಿಣಿಯರಿಗೆ  ಹೆಚ್ಚಾಗಿ  ಜೀರ್ಣಕ್ರಿಯೆ ಸಮಸ್ಯೆಗಳು ಎದುರಾಗುತ್ತೆ. ಅದು ಕೆಲವೊಮ್ಮೆ ಎದೆಯುರಿ ಮತ್ತು ಗ್ಯಾಸ್ಟ್ರಿಕ್ ಸಮಸ್ಯೆಗೆ ಕಾರಣವಾಗುತ್ತೆ.ಈ ಸಮಸ್ಯೆಯಿಂದ ಹೋಗಲಾಡಿಸಲು ಇಲ್ಲಿದೆ ನೋಡಿ ಪರಿಹಾರ.


ಗರ್ಭಿಣಿಯರು ಕಲ್ಲಂಗಡಿ ಹಣ್ಣನ್ನು ಸಮಪ್ರಮಾಣದಲ್ಲಿ ಸೇವಿಸುವುದರಿಂದ ಆಹಾರದ ಕೊಳವೆಯು ಆರಾಮದಾಯಕವಾಗಿರುತ್ತೆ ಮತ್ತು ಹೊಟ್ಟೆಯ ಸಮಸ್ಯೆ ಇರುವುದಿಲ್ಲ. ತಂಪು ನೀಡುವ ವೈಶಿಷ್ಟ್ಯವನ್ನು ಕಲ್ಲಂಗಡಿ ಹೊಂದಿರುವುದರಿಂದ ಕೂಡಲೇ ಎದೆಯುರಿಯನ್ನು ಕಡಿಮೆಗೊಳಿಸುವ ತಾಕತ್ತು ಇದಕ್ಕಿದೆ. ಹಾಗೇ ಗರ್ಭಿಣಿಯರಿಗೆ ಕೈಕಾಲುಗಳು ಊದಿಕೊಳ್ಳುವುದು ಮತ್ತು ನೋವು ಕಾಣಿಸಿಕೊಳ್ಳವ ಸಮಸ್ಯೆಯನ್ನು ಕೂಡ ಈ ಹಣ್ಣು ನಿವಾರಿಸುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments