ಗರ್ಭಿಣಿಯರಲ್ಲಿ ಕೈಕಾಲು ನೋವು ಹಾಗೂ ಊದಿಕೊಳ್ಳುವ ಸಮಸ್ಯೆ ಇದ್ದರೆ ಈ ಹಣ್ಣು ಸೇವಿಸಿ

Webdunia
ಮಂಗಳವಾರ, 12 ಜೂನ್ 2018 (12:23 IST)
ಬೆಂಗಳೂರು : ಗರ್ಭಧರಿಸಿದಾಗ ತಾಯಂದಿರು ಹಲವು ಸಮಸ್ಯೆಗಳನ್ನು ಎದುರಿಸುತ್ತಾರೆ. ಈ ಸಂದರ್ಭದಲ್ಲಿ  ಗರ್ಭಿಣಿಯರಿಗೆ  ಹೆಚ್ಚಾಗಿ  ಜೀರ್ಣಕ್ರಿಯೆ ಸಮಸ್ಯೆಗಳು ಎದುರಾಗುತ್ತೆ. ಅದು ಕೆಲವೊಮ್ಮೆ ಎದೆಯುರಿ ಮತ್ತು ಗ್ಯಾಸ್ಟ್ರಿಕ್ ಸಮಸ್ಯೆಗೆ ಕಾರಣವಾಗುತ್ತೆ.ಈ ಸಮಸ್ಯೆಯಿಂದ ಹೋಗಲಾಡಿಸಲು ಇಲ್ಲಿದೆ ನೋಡಿ ಪರಿಹಾರ.


ಗರ್ಭಿಣಿಯರು ಕಲ್ಲಂಗಡಿ ಹಣ್ಣನ್ನು ಸಮಪ್ರಮಾಣದಲ್ಲಿ ಸೇವಿಸುವುದರಿಂದ ಆಹಾರದ ಕೊಳವೆಯು ಆರಾಮದಾಯಕವಾಗಿರುತ್ತೆ ಮತ್ತು ಹೊಟ್ಟೆಯ ಸಮಸ್ಯೆ ಇರುವುದಿಲ್ಲ. ತಂಪು ನೀಡುವ ವೈಶಿಷ್ಟ್ಯವನ್ನು ಕಲ್ಲಂಗಡಿ ಹೊಂದಿರುವುದರಿಂದ ಕೂಡಲೇ ಎದೆಯುರಿಯನ್ನು ಕಡಿಮೆಗೊಳಿಸುವ ತಾಕತ್ತು ಇದಕ್ಕಿದೆ. ಹಾಗೇ ಗರ್ಭಿಣಿಯರಿಗೆ ಕೈಕಾಲುಗಳು ಊದಿಕೊಳ್ಳುವುದು ಮತ್ತು ನೋವು ಕಾಣಿಸಿಕೊಳ್ಳವ ಸಮಸ್ಯೆಯನ್ನು ಕೂಡ ಈ ಹಣ್ಣು ನಿವಾರಿಸುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಮುಂದಿನ ಸುದ್ದಿ
Show comments