Webdunia - Bharat's app for daily news and videos

Install App

ಹಾವು, ಚೇಳು ಕಚ್ಚಿದಾಗ ಕೂಡಲೇ ಇದನ್ನು ಕುಡಿದರೆ ಅಪಾಯದಿಂದ ಪಾರಾಗಬಹುದು

Webdunia
ಮಂಗಳವಾರ, 19 ಡಿಸೆಂಬರ್ 2017 (12:54 IST)
ಬೆಂಗಳೂರು: ಕರ್ಪೂರವನ್ನು ದೇವರ ಪೂಜೆಗೆ ಹಾಗೂ ಮತ್ತಿತರ ಶುಭ ಸಂದರ್ಭಗಳಲ್ಲಿ ಉಪಯೋಗಿಸುತ್ತಾರೆ. ಹಾಗೆ ಕರ್ಪೂರದಲ್ಲಿ ಔಷಧೀಯ ಗುಣಗಳು ಅಪಾರವಾಗಿದೆ ಎಂದು ಆಯುರ್ವೇದ ತಜ್ಙರು ಹೇಳುತ್ತಾರೆ.


ಅಪಾಯಕಾರಿಯಾದ ಹಾವು, ಚೇಳು ಕಚ್ಚಿದಾಗ ಕರ್ಪೂರವನ್ನುಉಪಯೋಗಿಸಿ ಅಪಾಯದಿಂದ ಪಾರಾಗಬಹುದು. ಹಾವು ಅಥವಾ ಚೇಳು ಕಚ್ಚಿದವರಿಗೆ ಸೇಬು ರಸದಲ್ಲಿ ಅರ್ಧ ಗ್ರಾಂ ಕರ್ಪೂರವನ್ನು ಸೇರಿಸಿ ಗಂಟೆಗೊಮ್ಮೆ ಕುಡಿಸಿದರೆ ಶರೀರದಲ್ಲಿರುವ ವಿಷ ಬೆವರು, ಮೂತ್ರದ ರೂಪದಲ್ಲಿ ಹೊರದುಡಲ್ಪಡುತ್ತದೆಯಂತೆ. ಹೀಗೇ ಮಾಡುತ್ತಾ ಆಮೇಲೆ  ವೈದ್ಯರನ್ನು ಭೇಟಿಮಾಡಿ ಚಿಕಿತ್ಸೆ ಪಡೆದರೆ ಪ್ರಾಣಾಪಾಯದಿಂದ  ಪಾರಾಗಬಹುದು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಖಾಲಿ ಹೊಟ್ಟೆಯಲ್ಲಿ ಜಾಗಿಂಗ್ ಮಾಡುವಾಗ ಅಡ್ಡಪರಿಣಾಮಗಳ ಬಗ್ಗೆ ಎಚ್ಚರಿಕೆಯಿರಲಿ

ಪುದೀನಾ ಸೊಪ್ಪು ಬಳಸಿ ಕಲೆ ನಿವಾರಿಸಲು ಹೀಗೆ ಮಾಡಿ

ದೇಸೀ ಸನ್ ಸ್ಕ್ರೀನ್ ಲೋಷನ್ ಮನೆಯಲ್ಲಿಯೇ ಮಾಡಿ

ಸೆಕೆಗಾಲದಲ್ಲಿ ಪದೇ ಪದೇ ಕೋಲ್ಡ್ ಡ್ರಿಂಕ್ಸ್ ಸೇವನೆ ಮಾಡುತ್ತಿದ್ದರೆ ಇದನ್ನು ತಪ್ಪದೇ ಓದಿ

ಅಸ್ತಮಾ ರೋಗಿಗಳು ಹಾಲು ಹೇಗೆ ಸೇವಿಸಬೇಕು ಮತ್ತು ಬೆಸ್ಟ್ ಟೈಮ್ ಯಾವುದು ತಿಳಿಯಿರಿ

ಮುಂದಿನ ಸುದ್ದಿ
Show comments