Webdunia - Bharat's app for daily news and videos

Install App

ಖಾಸಗಿ ಭಾಗದಲ್ಲಿ ತುರಿಕೆ ಇದ್ದರೆ ಈ ಮನೆಮದ್ದನ್ನು ಹಚ್ಚಿ

Webdunia
ಸೋಮವಾರ, 23 ನವೆಂಬರ್ 2020 (09:45 IST)
ಬೆಂಗಳೂರು : ಒಳಉಡುಪು ತೇವಾಂಶದಿಂದ ಕೂಡಿದಾಗ , ಅತಿಯಾಗಿ ಬೆವರಿನಿಂದ ನಿಮ್ಮ ಖಾಸಗಿ ಭಾಗದಲ್ಲಿ ಶಿಲೀಂಧ್ರಗಳ ಸೋಂಕಿನಿಂದ ಕಜ್ಜಿಯಾಗಿ ತುರಿಕೆ ಶುರುವಾಗುತ್ತದೆ. ಇದು ಮಹಿಳೆ ಮತ್ತು ಪುರುಷರಲ್ಲಿ ಕಂಡುಬರುತ್ತದೆ. ಇದರಿಂದ ಮುಜುಗರಕ್ಕೊಳಗಾಗುತ್ತಾರೆ. ಹಾಗಾಗಿ ಈ ಸಮಸ್ಯೆ ನಿವಾರಿಸಲು ಈ ಮನೆಮದ್ದನ್ನು ಬಳಸಿ.

ಬೇವಿನ ಎಲೆಯಲ್ಲಿ ಔಷಧೀಯ ಗುಣಗಳಿವೆ. ಈ ಮರದ ಎಲೆಗಳು ಉರಿಯೂತದ ಗುಣಲಕ್ಷಣಗಳನ್ನು ಹೊಂದಿದೆ. ಇದು ತುರಿಕೆಗೆ ಪರಿಹಾರ ನೀಡಿದೆ. 2 ಲೀಟರ್ ನೀರಿಗೆ ಬೇವಿನ ಎಲೆಗಳನ್ನು ಹಾಕಿ 1 ಲೀಟರ್ ಆಗುವವರೆಗೂ ಕುದಿಸಿ. ಅದು ತಣ್ಣಗಾದ ಬಳಿಕ ಹತ್ತಿಯನ್ನು ಅದ್ದಿ ಪೀಡಿತ ಪ್ರದೇಶಕ್ಕೆ 1ರಿಂದ 2 ಬಾರಿ ಅನ್ವಯಿಸಿ. ಇದರಿಂದ ತುರಿಕೆ ಬೇಗ ಕಡಿಮೆಯಾಗುತ್ತದೆ.

ಹಾಗೇ ತೆಂಗಿನೆಣ್ಣೆಯನ್ನು ಪೀಡಿತ ಪ್ರದೇಶಕ್ಕೆ ದಿನಕ್ಕೆ 2 ಬಾರಿ ಬಳಸುವುದರಿಂದ ತುರಿಕೆ, ಕಜ್ಜಿ ಬೇಗ ನಿವಾರಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಉಳಿದ ಅನ್ನ ಮರುದಿನ ಸೇವನೆ ಮಾಡ್ತೀರಾ ಹಾಗಿದ್ದರೆ ಡೇಂಜರ್ ಏನು ನೋಡಿ

ಮಕ್ಕಳಲ್ಲಿನ ಏಕಾಗ್ರತೆ, ನೆನಪು ಶಕ್ತಿ ಸಮಸ್ಯೆಗೆ ಬ್ರಾಹ್ಮಿ ರಾಮಬಾಣ

ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಎಚ್.ಪಿ.ವಿ. ಕ್ಯಾನ್ಸರ್ ಸಾರ್ವಜನಿಕ ಅರಿವಿನ ಅಭಿಯಾನಕ್ಕೆ ಚಾಲನೆ

ಮಳೆಗಾಲದಲ್ಲಿ ಸಿಗುವ ಈ ಹಣ್ಣು ಸಿಕ್ಕರೆ ಮಿಸ್ ಮಾಡದೆ ಸೇವನೆ ಮಾಡಿ

ಮಳೆಗಾಲದಲ್ಲಿ ಕಟ್ಟುನಿಟ್ಟಾಗಿ ದೂರವಿಡಲೇ ಬೇಕಾದ ಆಹಾರಗಳು

ಮುಂದಿನ ಸುದ್ದಿ
Show comments