Webdunia - Bharat's app for daily news and videos

Install App

ದಮ್ಮು ಬರುತ್ತಿದ್ದರೆ ಅದನ್ನು ನಿವಾರಿಸಲು ಈ ಮನೆಮದ್ದನ್ನು ಸೇವಿಸಿ

Webdunia
ಗುರುವಾರ, 24 ಸೆಪ್ಟಂಬರ್ 2020 (11:35 IST)
ಬೆಂಗಳೂರು : ಎದೆಯಲ್ಲಿ ಕಫವಾಗಿ ಕೆಮ್ಮು ಬರುತ್ತಿದ್ದರೆ ಅದರ ಜೊತೆಗೆ ದಮ್ಮು ಬರುತ್ತದೆ. ಇದರಿಂದ ಉಸಿರಾಡಲು ಕಷ್ಟಕರವಾಗುತ್ತದೆ. ಈ ದಮ್ಮು ನಿವಾರಣೆಯಾಗಲು ಈ ಮನೆಮದ್ದನ್ನು ಸೇವಿಸಿ.

½ ಚಮಚ ಆಡುಸೋಗೆ ಸೊಪ್ಪಿನ ರಸ, ¼ ಚಮಚ ತುಳಸಿ ರಸ, ½ ಚಮಚ ದೊಡ್ಡಪತ್ರೆ ರಸ, ½ ಚಮಚ ಜೇನುತುಪ್ಪ, ಸೇರಿಸಿ ಚೆನ್ನಾಗಿ ಮಿಕ್ಸ್ ಮಾಢಿ ದಿನಕ್ಕೆ 3 ಬಾರಿ ಸೇವಿಸಿದರೆ ಕಫಯುಕ್ತ ಕೆಮ್ಮು ಹಾಗೂ ದಮ್ಮು ಬರುತ್ತಿದ್ದರೆ ಹತೋಟಿಗೆ ಬರುತ್ತದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments