Webdunia - Bharat's app for daily news and videos

Install App

ದಮ್ಮು ಬರುತ್ತಿದ್ದರೆ ಅದನ್ನು ನಿವಾರಿಸಲು ಈ ಮನೆಮದ್ದನ್ನು ಸೇವಿಸಿ

Webdunia
ಗುರುವಾರ, 24 ಸೆಪ್ಟಂಬರ್ 2020 (11:35 IST)
ಬೆಂಗಳೂರು : ಎದೆಯಲ್ಲಿ ಕಫವಾಗಿ ಕೆಮ್ಮು ಬರುತ್ತಿದ್ದರೆ ಅದರ ಜೊತೆಗೆ ದಮ್ಮು ಬರುತ್ತದೆ. ಇದರಿಂದ ಉಸಿರಾಡಲು ಕಷ್ಟಕರವಾಗುತ್ತದೆ. ಈ ದಮ್ಮು ನಿವಾರಣೆಯಾಗಲು ಈ ಮನೆಮದ್ದನ್ನು ಸೇವಿಸಿ.

½ ಚಮಚ ಆಡುಸೋಗೆ ಸೊಪ್ಪಿನ ರಸ, ¼ ಚಮಚ ತುಳಸಿ ರಸ, ½ ಚಮಚ ದೊಡ್ಡಪತ್ರೆ ರಸ, ½ ಚಮಚ ಜೇನುತುಪ್ಪ, ಸೇರಿಸಿ ಚೆನ್ನಾಗಿ ಮಿಕ್ಸ್ ಮಾಢಿ ದಿನಕ್ಕೆ 3 ಬಾರಿ ಸೇವಿಸಿದರೆ ಕಫಯುಕ್ತ ಕೆಮ್ಮು ಹಾಗೂ ದಮ್ಮು ಬರುತ್ತಿದ್ದರೆ ಹತೋಟಿಗೆ ಬರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಲಟಿಕೆ ತೆಗೆಯುವ ಅಭ್ಯಾಸವಿದೆಯಾ ಹಾಗಿದ್ರೆ ಇಂದೇ ಬಿಟ್ಟು ಬಿಡಿ

ಈ ಟೆಸ್ಟ್‌ಗಳನ್ನು ಮಾಡಿದ್ರೆ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ತೆಳ್ಳಗಿರೋರಿಗೆ ಕೊಲೆಸ್ಟ್ರಾಲ್ ಬರಲ್ವಾ: ನಿಜಾಂಶ ಇಲ್ಲಿದೆ

ಡ್ರ್ಯಾಗನ್ ಹಣ್ಣನ್ನು ಯಾಕೆ ಸೇವಿಸಬೇಕೆಂಬುದಕ್ಕೆ ಇಲ್ಲಿದೆ ಕೆಲ ಕಾರಣ

ಹೃದಯದ ಆರೋಗ್ಯ ಚೆನ್ನಾಗಿರಬೇಕೆಂದರೆ ಇದೊಂದನ್ನು ಸೇವಿಸಬೇಡಿ

ಮುಂದಿನ ಸುದ್ದಿ
Show comments