Webdunia - Bharat's app for daily news and videos

Install App

ಊಟವಾದ ನಂತರ ಇದನ್ನು ತಿಂದರೆ ಈ ಕಾಯಿಲೆಗಳು ಹತ್ತಿರವೂ ಸುಳಿಯಲ್ಲ

Webdunia
ಶುಕ್ರವಾರ, 18 ಜನವರಿ 2019 (06:29 IST)
ಬೆಂಗಳೂರು : ಇತ್ತೀಚಿನ ದಿಗಳಲ್ಲಿ ಮನುಷ್ಯನ ದೇಹ ಕಾಯಿಲೆಯ ಗೂಡಾಗಿದೆ. ಪ್ರತಿಯೊಬ್ಬರು ಒಂದಲ್ಲ ಒಂದು ಕಾಯಿಲೆಯಿಂದ ಬಳಲುತ್ತಿರುತ್ತಾರೆ. ಬಿಪಿ, ಶುಗರ್, ಕ್ಯಾನ್ಸರ್, ಅಜೀರ್ಣ ಸಮಸ್ಯೆಗಳು ಈಗ ಸರ್ವೆ ಸಾಮಾನ್ಯವಾಗಿಬಿಟ್ಟಿದೆ. ಆದ್ದರಿಂದ ಊಟವಾದ ನಂತರ ಇದನ್ನು ತಿಂದರೆ ಈ ಕಾಯಿಲೆಗಳು ಹತ್ತಿರವೂ ಸುಳಿಯುವುದಿಲ್ಲ.


ಪ್ರತಿಯೊಬ್ಬರು ಊಟವಾದ ನಂತರ ಒಂದು ಚಮಚ ಸೊಂಪನ್ನು ತಿನ್ನುವುದರಿಂದ ತುಂಬಾ ಉಪಯೋಗವಿದೆ. ಯಾಕೆಂದರೆ ಇದು ಕೆಟ್ಟ ಕೊಬ್ಬು ದೇಹಕ್ಕೆ ಸೇರಿಕೊಳ್ಳದಂತೆ ತಡೆಯುತ್ತದೆ. ಇದರಿಂದ ಬಿಪಿ, ಶುಗರ್, ಕ್ಯಾನ್ಸರ್, ಅಜೀರ್ಣ, ಉರಿಮೂತ್ರ, ರಕ್ತಹೀನತೆ, ಚರ್ಮದ ಸಮಸ್ಯೆ ಬರುವುದಿಲ್ಲ.


ನೀರಿಗೆ ಸ್ವಲ್ಪ ಸೊಂಪು ಹಾಕಿ ಕುದಿಸಿ ತಣ್ಣಗಾದ ಮೇಲೆ 1 ಚಮಚದಷ್ಟು  ಮಕ್ಕಳಿಗೆ ಕುಡಿಸಿದರೆ ಅವರಿಗೆ ಗ್ಯಾಸ್ಟ್ರಿಕ್, ಅಜೀರ್ಣ  ಸಮಸ್ಯೆ ಉಂಟಾಗುವುದಿಲ್ಲ.ಇದು ದೇಹದ ಉಷ್ಣಾಂಶವನ್ನು ಕಡಿಮೆ ಮಾಡುತ್ತೆ, ಬಾಯಿ ದುರ್ವಾಸನೆ ಹೋಗಲಾಡಿಸುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments