Webdunia - Bharat's app for daily news and videos

Install App

ಮಳೆಗಾಲದಲ್ಲಿ ತರಕಾರಿಗಳನ್ನು ಹಸಿಯಾಗಿ ತಿಂದರೆ ಈ ಸಮಸ್ಯೆ ಎದುರಿಸಬೇಕಾಗುತ್ತದೆ ಎಚ್ಚರ

Webdunia
ಬುಧವಾರ, 22 ಮೇ 2019 (06:47 IST)
ಬೆಂಗಳೂರು : ಸಾಮಾನ್ಯವಾಗಿ ಹಸಿರು ತರಕಾರಿಗಳನ್ನು ಸೇವಿಸಿದರೆ ಆರೋಗ್ಯಕ್ಕೆ ಉತ್ತಮ ಎನ್ನುತ್ತಾರೆ. ಆದರೆ ಮಳೆಗಾಲದಲ್ಲಿ ಮಾತ್ರ ತರಕಾರಿ ಸೊಪ್ಪುಗಳನ್ನು ಸೇವಿಸುವುದರಿಂದ ಅನಾರೋಗ್ಯದ ಸಮಸ್ಯೆ ಉಂಟಾಗುವ ಸಾಧ್ಯತೆ ಹೆಚ್ಚಿರುತ್ತದೆ. ಆಗಾಗಿ ಮನ್ಸೂನ್​ ನಲ್ಲಿ ತರಕಾರಿ ಸೊಪ್ಪುಗಳನ್ನು ಸೇವನೆ ಮಾಡದಿರುವುದು ಉತ್ತಮ ಎನ್ನಲಾಗುತ್ತದೆ.




ಹೌದು. ಇದಕ್ಕೆ ಕಾರಣವೆನೆಂದರೆ ಮಳೆಗಾಲದಲ್ಲಿ ಹಲವು ರೀತಿಯ ಹುಳುಗಳು ಹುಟ್ಟಿಕೊಂಡಿರುತ್ತವೆ. ಈ ಹುಳಗಳು ಎಲೆಗಳ ಭಾಗಗಳಲ್ಲಿ ಮೊಟ್ಟೆಯನ್ನಿಡುತ್ತದೆ. ಸಾಮಾನ್ಯವಾಗಿ ಇವುಗಳ ಮೊಟ್ಟೆಗಳು ಕಣ್ಣಿಗೆ ಕಾಣಿಸುವುದಿಲ್ಲ. ಈ ಹುಳುಗಳು ಮೂಲಂಗಿ, ಎಲೆಕೋಸು, ಪಾಲಕ ಮುಂತಾದ ತರಕಾರಿಗಳಲ್ಲಿ ಕಾಣ ಸಿಗುತ್ತದೆ. ಆಹಾರಗಳೊಂದಿಗೆ ಈ ಹುಳುಗಳ ಮೊಟ್ಟೆಗಳು ಹೊಟ್ಟೆ ಸೇರಿದರೆ ಯಕೃತ್ ಮತ್ತು ಮೆದುಳು ಅಥವಾ ಕರುಳಿನ ಸಮಸ್ಯೆಗೆ ಕಾರಣವಾಗಬಹುದು ಎನ್ನುತ್ತಾರೆ ವೈದ್ಯರು.


ಆದ್ದರಿಂದ ತರಕಾರಿ ಸೊಪ್ಪುಗಳನ್ನು ಆಹಾರಕ್ಕಾಗಿ ಬಳಸುವುದಕ್ಕಿಂತ ಮುಂಚಿತವಾಗಿ ಎರಡು ಬಾರಿ ಬೆಚ್ಚಗಿನ ನೀರಿನಿಂದ ಅಥವಾ ಉಪ್ಪು ನೀರಿನಲ್ಲಿ ಚೆನ್ನಾಗಿ ತೊಳೆಯಿರಿ. ಹಾಗೇ ತರಕಾರಿಗಳನ್ನು ಬೇಯಿಸಿ ತಿನ್ನವುದು ಉತ್ತಮ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments