Webdunia - Bharat's app for daily news and videos

Install App

ಕಣ್ಣಿನಲ್ಲಿ ಪದೇ ಪದೇ ನೀರು ಸುರಿಯುತ್ತಿದ್ದರೆ ಈ ಮನೆಮದ್ದನ್ನು ಬಳಸಿ ಸಮಸ್ಯೆಯನ್ನು ದೂರಮಾಡಿಕೊಳ್ಳಿ

Webdunia
ಶುಕ್ರವಾರ, 8 ಫೆಬ್ರವರಿ 2019 (06:43 IST)
ಬೆಂಗಳೂರು : ಹೆಚ್ಚಿನವರಿಗೆ ಯಾವುದಾದರೂ ವಸ್ತುವನ್ನು ನೋಡುವಾಗ ಕಣ್ಣಿನಿಂದ ನೀರು ಬರುತ್ತದೆ. ಹಾಗೇ ಪದೇ ಪದೇ ಕಣ್ಣಿನಲ್ಲಿ ಚುಚ್ಚಿದಂತಾಗುತ್ತದೆ, ಕಣ್ಣು ಉರಿಯುತ್ತದೆ. ಇಂತಹ ಸಮಸ್ಯೆಗಳಿರುವವರು ಈ ಮನೆಮದ್ದನ್ನು ಬಳಸಿ ನಿಮ್ಮ ಕಣ್ಣಿನ ಸಮಸ್ಯೆಯನ್ನು ನಿವಾರಿಸಿಕೊಳ್ಳಿ.


1 ಈರುಳ್ಳಿ ತೆಗೆದುಕೊಂಡು ಅದಕ್ಕೆ ನೀರು ಹಾಕದೇ ಪೇಸ್ಟ್ ಮಾಡಿಕೊ‍ಳ್ಳಿ. ಅದನ್ನು ಬಟ್ಟೆಯಲ್ಲಿ ಸೋಸಿ. ಇದರಿಂದ ರಸ ಸಿಗುತ್ತೆ. ಅದನ್ನು ಕ್ಲೀನ್ ಆಗಿರುವ ಹತ್ತಿ ಉಂಡೆಯಿಂದ ತೆಗೆದುಕೊಂಡು 2 ಕಣ್ಣಿಗೆ ಒಂದೊಂದು ಹನಿ ಹಾಕಬೇಕು. ಹೀಗೆ ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಮಾಡಿದರೆ ನಿಮ್ಮ ಕಣ್ಣಿನ ಸಮಸ್ಯೆ ದೂರವಾಗುತ್ತದೆ.


ಜೊತೆಗೆ ಈರುಳ್ಳಿಯನ್ನು ಬೆಳಿಗ್ಗೆ ಹಾಗೂ ಸಂಜೆ ಊಟದ ಜೊತೆ ತಿನ್ನುವ ಅಭ್ಯಾಸ ಮಾಡಿಕೊಳ್ಳಿ. ಇದರಿಂದ ಕಣ್ಣಿನ ಸಮಸ್ಯೆ ನಿಮ್ಮ ಹತ್ತಿರವೂ ಸುಳಿಯುವುದಿಲ್ಲ.  


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಬೇಸಿಗೆಯಲ್ಲಿ ಕಲ್ಲಂಗಡಿ ಹಣ್ಣು ತಿಂದರೂ ಗಂಟಲು ನೋವು ಬರುತ್ತದೆಯೇ ಹೀಗೆ ಮಾಡಿ

ಬೇಸಿಗೆಯಲ್ಲಿ ಸ್ವಲ್ಪ ಯಡವಟ್ಟು ಮಾಡಿಕೊಂಡ್ರೆ ಅನಾರೋಗ್ಯ ಕಟ್ಟಿಟ್ಟ ಬುತ್ತಿ

Valentine Day Special: ನಿಮ್ಮ ಪ್ರಿಯತಮೆಗೆ ಈ ತಿನಿಸು ಮಾಡಿ ಸರ್ಪ್ರೈಸ್ ನೀಡಿ

Rose Day 2025: ಬಣ್ಣಗಳ ಹಿಂದಿನ ಅರ್ಥ ನಿಮಗೆ ಗೊತ್ತಾ

ಪ್ರೇಮಿಗಳ ದಿನಾಚರಣೆಗೆ ದಿನಗಣನೆ: ಹೀಗೇ ಮಾಡಿದರೆ ನಿಮ್ಮ ಲವರ್‌ ಫುಲ್ ಇಂಪ್ರೆಸ್‌

ಮುಂದಿನ ಸುದ್ದಿ
Show comments