Webdunia - Bharat's app for daily news and videos

Install App

ಬೇಸಿಗೆಯಲ್ಲಿ ಹೊಟ್ಟೆಉರಿ, ಗ್ಯಾಸ್ ಸಮಸ್ಯೆ ಹೋಗಲಾಡಿಸಲು ಊಟದ ನಂತರ ಇದನ್ನು ತಿನ್ನಿ

Webdunia
ಬುಧವಾರ, 10 ಏಪ್ರಿಲ್ 2019 (09:19 IST)
ಬೆಂಗಳೂರು : ಬೇಸಿಗೆಯಲ್ಲಿ ಫಾಸ್ಟ್ ಪುಡ್ ತಿನ್ನುವುದರಿಂದ ಹೊಟ್ಟೆಉರಿ, ಗ್ಯಾಸ್, ಎದೆಉರಿ ಉಂಟಾಗುತ್ತದೆ. ಇದನ್ನು ಹೋಗಲಾಡಿಸಲು ಇವುಗಳನ್ನು ತಿನ್ನಿ.


ಊಟದ ನಂತರ, ಸೋಂಪುಕಾಳು, ಶುಂಠಿ, ಹಾಲು, ಎಳನೀರು, ಬೆಲ್ಲ, ಮೊಸರು, ಮಜ್ಜಿಗೆ, ಪಪ್ಪಾಯ, ಸೇವಿಸಿ. ಇದರಿಂದ ಕರುಳು ಹಾಗೂ ಪಿತ್ತಜನಕಾಂಗ ನಾಳದ ಉರಿಯನ್ನು ಕಡಿಮೆ ಮಾಡುತ್ತೆ. ಇದರಿಂದ ಹೊಟ್ಟೆಉರಿ, ಎದೆ ಉರಿ, ಗ್ಯಾಸ್ ಹಾಗೂ ಹೊಟ್ಟೆಯ ಹಲವು ಸಮಸ್ಯೆಗಳು ದೂರವಾಗುತ್ತೆ.


ಹಾಗೇ ಊಟದ ನಂತರ ಶುಂಠಿಯನ್ನು ಸೇವಿಸಿ, 20 ನಿಮಿಷದ ನಂತರ ಅರ್ಧ ಗ್ಲಾಸ್ ಬಿಸಿನೀರಿಗೆ ಅರ್ಧ ಚಮಚ ಜೇನುತುಪ್ಪ ಹಾಗೂ ನಿಂಬೆಹಣ್ಣಿನ ರಸವನ್ನು ಮಿಕ್ಸ್ ಮಾಡಿ ಸೇವಿಸುವುದರಿಂದ ಬೊಜ್ಜು ಕಡಿಮೆಯಾಗುತ್ತೆ ಹಾಗೂ ಆರೋಗ್ಯವಾಗಿರಲು ಸಹಕಾರಿಯಾಗಿರುತ್ತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments