ಮಕ್ಕಳ ಮಲಬದ್ಧತೆ ಸಮಸ್ಯೆ ನಿವಾರಣೆಯಾಗಲು ಆಹಾರದಲ್ಲಿ ಇದನ್ನು ಸೇರಿಸಿ

Webdunia
ಮಂಗಳವಾರ, 24 ನವೆಂಬರ್ 2020 (06:25 IST)
ಬೆಂಗಳೂರು : ಹೆಚ್ಚಿನ ಮಕ್ಕಳು ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಇದು ಕರುಳಿನ ಮೇಲೆ ಪರಿಣಾಮವನ್ನು ಬೀರುತ್ತದೆ. ಹಾಗಾಗಿ ಇದಕ್ಕೆ ಔಷಧಿಗಳನ್ನು ನೀಡುವ ಬದಲು ಈ ಮನೆಮದ್ದನ್ನು ನೀಡಿ.

*ಒಣದ್ರಾಕ್ಷಿಯಲ್ಲಿ  ಕ್ಯಾಲ್ಸಿಯಂ, ಕಬ್ಬಿಣ, ಪೊಟ್ಯಾಶಿಯಂ ಮತ್ತು ಮೆಗ್ನಿಶೀಯಂ ಇರುತ್ತದೆ. ಒಂದು ವರ್ಷ ಮೇಲ್ಪಟ್ಟ ಮಕ್ಕಳಿಗೆ ಪ್ರತಿದಿನ ಒಣದ್ರಾಕ್ಷಿಯನ್ನು ನೀಡಿ. ಇದರಿಂದ ಮಲಬದ್ಧತೆ ಸಮ್ಯೆ ದೂರವಾಗುತ್ತದೆ.

*ಮಗು ಸೇವಿಸುವ ಆಹಾರಕ್ಕೆ 1 ಚಮಚ ತೆಂಗಿನೆಣ್ಣೆಯನ್ನು ಮಿಕ್ಸ್ ಮಾಡಿ ತಿನ್ನಿಸಿ. ಇದರಿಂದ ಮಲಬದ್ಧತೆ ಸಮ್ಯೆ ಕಾಡುವದಿಲ್ಲ. ಹಾಗೇ ಗುದದ್ವಾರಕ್ಕೆ ತೆಂಗಿನೆಣ್ಣೆ ಹಚ್ಚಿ. ಇದರಿಂದ ಮಲ ಸುಲಭವಾಗಿ ಹಾದುಹೋಗುತ್ತದೆ.

*ಮಗುವಿನ ಆಹಾರದಲ್ಲಿ ಪಪ್ಪಾಯ ಹಣ್ಣನ್ನು ಸೇರಿಸಿ, ಇದು ಕರುಳಿನ ಚಲನೆಯನ್ನು ಸರಾಗಗೊಳಿಸುತ್ತದೆ ಮತ್ತು ಜೀರ್ಣಕ್ರಿಯೆಗೆ ಸಹಕಾರಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಮುಂದಿನ ಸುದ್ದಿ
Show comments