Webdunia - Bharat's app for daily news and videos

Install App

ಮಕ್ಕಳ ಮಲಬದ್ಧತೆ ಸಮಸ್ಯೆ ನಿವಾರಣೆಯಾಗಲು ಆಹಾರದಲ್ಲಿ ಇದನ್ನು ಸೇರಿಸಿ

Webdunia
ಮಂಗಳವಾರ, 24 ನವೆಂಬರ್ 2020 (06:25 IST)
ಬೆಂಗಳೂರು : ಹೆಚ್ಚಿನ ಮಕ್ಕಳು ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಇದು ಕರುಳಿನ ಮೇಲೆ ಪರಿಣಾಮವನ್ನು ಬೀರುತ್ತದೆ. ಹಾಗಾಗಿ ಇದಕ್ಕೆ ಔಷಧಿಗಳನ್ನು ನೀಡುವ ಬದಲು ಈ ಮನೆಮದ್ದನ್ನು ನೀಡಿ.

*ಒಣದ್ರಾಕ್ಷಿಯಲ್ಲಿ  ಕ್ಯಾಲ್ಸಿಯಂ, ಕಬ್ಬಿಣ, ಪೊಟ್ಯಾಶಿಯಂ ಮತ್ತು ಮೆಗ್ನಿಶೀಯಂ ಇರುತ್ತದೆ. ಒಂದು ವರ್ಷ ಮೇಲ್ಪಟ್ಟ ಮಕ್ಕಳಿಗೆ ಪ್ರತಿದಿನ ಒಣದ್ರಾಕ್ಷಿಯನ್ನು ನೀಡಿ. ಇದರಿಂದ ಮಲಬದ್ಧತೆ ಸಮ್ಯೆ ದೂರವಾಗುತ್ತದೆ.

*ಮಗು ಸೇವಿಸುವ ಆಹಾರಕ್ಕೆ 1 ಚಮಚ ತೆಂಗಿನೆಣ್ಣೆಯನ್ನು ಮಿಕ್ಸ್ ಮಾಡಿ ತಿನ್ನಿಸಿ. ಇದರಿಂದ ಮಲಬದ್ಧತೆ ಸಮ್ಯೆ ಕಾಡುವದಿಲ್ಲ. ಹಾಗೇ ಗುದದ್ವಾರಕ್ಕೆ ತೆಂಗಿನೆಣ್ಣೆ ಹಚ್ಚಿ. ಇದರಿಂದ ಮಲ ಸುಲಭವಾಗಿ ಹಾದುಹೋಗುತ್ತದೆ.

*ಮಗುವಿನ ಆಹಾರದಲ್ಲಿ ಪಪ್ಪಾಯ ಹಣ್ಣನ್ನು ಸೇರಿಸಿ, ಇದು ಕರುಳಿನ ಚಲನೆಯನ್ನು ಸರಾಗಗೊಳಿಸುತ್ತದೆ ಮತ್ತು ಜೀರ್ಣಕ್ರಿಯೆಗೆ ಸಹಕಾರಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಡಾ.ಪದ್ಮಿನಿ ಪ್ರಸಾದ ಪ್ರಕಾರ ಮುಟ್ಟಿನ ಸಂದರ್ಭದಲ್ಲಿ ಕಾಣಿಸಿಕೊಳ್ಳುವ ಯಾವ ಸಮಸ್ಯೆ ಡೇಂಜರ್‌ ಗೊತ್ತಾ

ಲಟಿಕೆ ತೆಗೆಯುವ ಅಭ್ಯಾಸವಿದೆಯಾ ಹಾಗಿದ್ರೆ ಇಂದೇ ಬಿಟ್ಟು ಬಿಡಿ

ಈ ಟೆಸ್ಟ್‌ಗಳನ್ನು ಮಾಡಿದ್ರೆ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ತೆಳ್ಳಗಿರೋರಿಗೆ ಕೊಲೆಸ್ಟ್ರಾಲ್ ಬರಲ್ವಾ: ನಿಜಾಂಶ ಇಲ್ಲಿದೆ

ಡ್ರ್ಯಾಗನ್ ಹಣ್ಣನ್ನು ಯಾಕೆ ಸೇವಿಸಬೇಕೆಂಬುದಕ್ಕೆ ಇಲ್ಲಿದೆ ಕೆಲ ಕಾರಣ

ಮುಂದಿನ ಸುದ್ದಿ
Show comments