Webdunia - Bharat's app for daily news and videos

Install App

ಕಾಳು ಮೆಣಸು ತಿಂದರೆ ಕ್ಯಾನ್ಸರ್ ಕೂಡಾ ದೂರ!

Webdunia
ಶನಿವಾರ, 14 ಜನವರಿ 2017 (09:04 IST)
ಬೆಂಗಳೂರು: ಭಾರತೀಯ ಸುಗಂಧ ದ್ರವ್ಯಗಳಿಗೆ ಎಂತಹಾ ಶಕ್ತಿಯಿದೆ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಭಾರತದಲ್ಲಿ ಸಿಗುವ ಕಪ್ಪು ಕಾಳು ಮೆಣಸಿನಲ್ಲಿ ಕ್ಯಾನ್ಸರ್ ವಿರುದ್ಧ ಹೋರಾಡುವ ಶಕ್ತಿಯಿದೆ ಎಂದು ನೂತನ ಸಂಶೋಧನೆ ತಿಳಿಸಿದೆ.

ಇದು ಸದ್ಯದಲ್ಲೇ ಕ್ಯಾನ್ಸರ್ ನಿರ್ಮೂಲನೆಯ ಔಷಧಿಯಲ್ಲಿ ಬಳಕೆಯಾಗಲಿದೆಯಂತೆ.ಟ್ಯೂಮರ್ ನಲ್ಲಿ ಸಾಮಾನ್ಯವಾಗಿ ಕಂಡುಬರುವ ಎಂಝೈಮ್ ನ್ನು ಕರಗಿಸುವಲ್ಲಿ ಈ ಕಾಳುಮೆಣಸು ಪ್ರಧಾನ ಪಾತ್ರ ವಹಿಸುತ್ತವೆ ಎಂದು ಅಧ್ಯಯನಕಾರರು ಕಂಡುಕೊಂಡಿದ್ದಾರೆ.

ಯುಟಿ ಸೌತ್ ವೆಸ್ಟರ್ನ್ ವಿವಿಯ ಸಂಶೋಧಕರು ಈ ಸತ್ಯ ಕಂಡುಕೊಂಡಿದ್ದಾರೆ. ಕಾಳುಮೆಣಸಿನಲ್ಲಿ ಸ್ತನ, ಶ್ವಾಸಕೋಶ, ಕೊಲನ್, ಲ್ಯುಕೋಮಿಯಾ ಕ್ಯಾನ್ಸರ್ ತಡೆಗಟ್ಟುವ ಶಕ್ತಿಯಿರುವುದಾಗಿ ಸಂಶೋಧಕರು ಹೇಳುತ್ತಾರೆ. ಈಗಲೇ ಭಾರತೀಯ ಕಾಳುಮೆಣಸಿನ ಬೆಲೆ ಗಗನದಲ್ಲಿದೆ. ಇದೊಂದು ಯಶಸ್ವಿಯಾದರೆ, ಚಿನ್ನದ ಬೆಲೆ ಬರುವುದಂತೂ ಗ್ಯಾರಂಟಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಲಟಿಕೆ ತೆಗೆಯುವ ಅಭ್ಯಾಸವಿದೆಯಾ ಹಾಗಿದ್ರೆ ಇಂದೇ ಬಿಟ್ಟು ಬಿಡಿ

ಈ ಟೆಸ್ಟ್‌ಗಳನ್ನು ಮಾಡಿದ್ರೆ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ತೆಳ್ಳಗಿರೋರಿಗೆ ಕೊಲೆಸ್ಟ್ರಾಲ್ ಬರಲ್ವಾ: ನಿಜಾಂಶ ಇಲ್ಲಿದೆ

ಡ್ರ್ಯಾಗನ್ ಹಣ್ಣನ್ನು ಯಾಕೆ ಸೇವಿಸಬೇಕೆಂಬುದಕ್ಕೆ ಇಲ್ಲಿದೆ ಕೆಲ ಕಾರಣ

ಹೃದಯದ ಆರೋಗ್ಯ ಚೆನ್ನಾಗಿರಬೇಕೆಂದರೆ ಇದೊಂದನ್ನು ಸೇವಿಸಬೇಡಿ

ಮುಂದಿನ ಸುದ್ದಿ
Show comments