Webdunia - Bharat's app for daily news and videos

Install App

ಇಂತಹ ಸಣ್ಣಪುಟ್ಟ ಸಮಸ್ಯೆಗಳಿಗೆ ವೈದ್ಯರ ಮೊರೆ ಹೋಗುವ ಬದಲು ಈ ಮನೆಮದ್ದುಗಳನ್ನು ಬಳಸಿ

Webdunia
ಶನಿವಾರ, 13 ಜುಲೈ 2019 (06:01 IST)
ಬೆಂಗಳೂರು : ನಮ್ಮ ಹಿರಿಯರು ಒಂದೊಂದು ಸಮಸ್ಯೆಗೂ ಒಂದೊಂದು ಬಗೆಯ ಮನೆಮದ್ದುಗಳನ್ನು ಕಂಡುಹಿಡಿದಿದ್ದಾರೆ. ಆದರೆ ಆ ಬಗ್ಗೆ ಈಗಿನ ಕಾಲದವರಿಗೆ ತಿಳಿದಿಲ್ಲ. ಈಗಿನವರೂ ಹೆಚ್ಚಾಗಿ ಇಂಗ್ಲಿಷ್ ಮೆಡಿಸಿನ್ ಗಳ ಮೊರೆ ಹೋಗುತ್ತಾರೆ. ಅದರ ಬದಲು ಈ ಸಣ್ಣಪುಟ್ಟ ಸಮಸ್ಯೆಗಳನ್ನು ಮನೆಮದ್ದಿನಿಂದಲೇ ನಿವಾರಿಸಿಕೊಳ್ಳುವುದು ಉತ್ತಮವೆಂದು ಹಿರಿಯರು ಹೇಳುತ್ತಾರೆ.




* ಪೆಟ್ಟು ಬಿದ್ದ ಸ್ಥಳದಲ್ಲಿ ಅಥವಾ ನೋವಿರುವ ಸ್ಥಳದಲ್ಲಿ ಊತ ಉಂಟಾಗಿದ್ದರೆ ಶ್ರೀಗಂಧದ ಚಕ್ಕೆಯನ್ನು ನೀರಿನಲ್ಲಿ ತೇದು ಗಂಧ ತೆಗೆದು ಊತವಿರುವ ಭಾಗಕ್ಕೆ ಲೇಪಿಸುವುದರಿಂದ ಊತ ಇಳಿಯುತ್ತದೆ.


*ಕೈ ಪದೇ ಪದೇ ಬೆವರುತ್ತಿದ್ದರೆ ನೆಲ್ಲಿ ಕಾಯಿಯನ್ನು ಜಜ್ಜಿ ರಸ ತೆಗೆದು ಅದನ್ನು ಪ್ರತಿದಿನ ಅಂಗೈ, ಅಂಗಾಲಿಗೆ ಲೇಪಿಸಿದರೆ ಬೆವರುವುದು ನಿಲ್ಲುತ್ತದೆಯಂತೆ.


* ಆಲೂಗಡ್ಡೆಯನ್ನು ನಿಂಬೆ ರಸದಲ್ಲಿ ನುಣ್ಣಗೆ ಅರೆದು ಚರ್ಮದ ಮೇಲೆ ಲೇಪಿಸಿದರೆ ತುರಿಕೆ, ಕಜ್ಜಿ, ಅಲರ್ಜಿಗಳು ನಿವಾರಣೆಯಗುತ್ತವೆ.


* ಜ್ವರ ಆರಂಭವಾದ ಕೂಡಲೇ, 20 ಮಿ.ಲೀ ನೀರಿಗೆ ಒಂದು ನಿಂಬೆಹಣ್ಣಿನ ರಸ, ಮೂರು ಚಮಚ ಮೂಸಂಬಿ ರಸ ಬೆರೆಸಿ ನಿತ್ಯ ಕುಡಿದರೆ ಜ್ವರ ಬೇಗ ನಿಯಂತ್ರಣಕ್ಕೆ ಬರುತ್ತದೆಯಂತೆ.


* ಹೊಟ್ಟೆನೋವಿಗೆ ಹೆಚ್ಚಾಗಿದ್ದರೆ ಬೆಲ್ಲದಲ್ಲಿ ಕಾಳುಮೆಣಸಿನಪುಡಿ ಬೆರೆಸಿ ಸೇವಿಸಿದರೆ ನೋವು ಬೇಗನೆ ಶಮನವಾಗುತ್ತದೆ.


* ಒಣಕೆಮ್ಮು, ಅಥವಾ ಗಂಟಲಿಗೆ ಸಂಬಂದಿಸಿದ ರೋಗಗಳಿಗೆ ಬೆಲ್ಲದಲ್ಲಿ ಅರಿಶಿಣಪುಡಿ ಸೇರಿಸಿ ಸೇವಿಸಿದರೆ ನಿವಾರಣೆಯಾಗಗುತ್ತದೆ.



 

 

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments