Webdunia - Bharat's app for daily news and videos

Install App

ಬಾಳೆಹಣ್ಣಿನ ಸಿಪ್ಪೆ ಮಧುಮೇಹಿಗಳಿಗೆ ಸಹಕಾರಿಯೇ?

Webdunia
ಮಂಗಳವಾರ, 27 ಏಪ್ರಿಲ್ 2021 (08:31 IST)
ಬೆಂಗಳೂರು : ಬಾಳೆಹಣ‍್ಣು ಆರೋಗ್ಯಕ್ಕೆ ಉತ್ತಮ. ಇದು ಹಲವು ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ. ಆದರೆ ಮಧುಮೇಹಿಗಳಿಗೆ ಬಾಳೆ ಹೂ ಮತ್ತು ಬಾಳೆ ಹಣ‍್ಣಿನ ಸಿಪ್ಪೆಗಳು ತುಂಬಾ ಸಹಕಾರಿಯಾಗಿವೆ ಎಂಬುದು ಸಂಶೋಧನೆಯಿಂ ದ ತಿಳಿದುಬಂದಿದೆ.

ಸಂಶೋಧನೆ ಪ್ರಕಾರ ಬಾಳೆ ಹಣ‍್ಣಿನ ಸಿಪ್ಪೆಯಲ್ಲಿ ಮೆಗ್ನಿಶಿಯಂ, ವಿಟಮಿನ್ ಸಿ,ವಿ, ಪೊಟ್ಯಾಶಿಯಂಗಳನ್ನು ಹೊಂದಿದೆ. ಹಾಗೇ ಇದರಲ್ಲಿರುವ ಫ್ಲೇವನಾಯ್ಡ್ ಗಳಿದ್ದು, ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ.

ಬಾಳೆಹಣ್ಣಿನ ಸಿಪ್ಪೆಯನ್ನು ಹಾಲು ಅಥವಾ ನೀರಿನಲ್ಲಿ ಬೆರೆಸಿ ಕುದಿಸಿ ಸೇವಿಸಿ. ಇದರಿಂದ ರಕ್ತದಲ್ಲಿರುವ ಸಕ್ಕರೆ ಅಂಶ ಕಡಿಮೆಯಾಗುತ್ತದೆ. ಆದರೆ ಈಗಾಗಲೇ ಮಧುಮೇಹಕ್ಕೆ ಔಷಧ ಸೇವಿಸುವವರು ಇದನ್ನು ಸೇವಿಸುವ ಮುನ್ನ ವೈದ್ಯರ ಸಲಹೆ ಪಡೆಯಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಲಟಿಕೆ ತೆಗೆಯುವ ಅಭ್ಯಾಸವಿದೆಯಾ ಹಾಗಿದ್ರೆ ಇಂದೇ ಬಿಟ್ಟು ಬಿಡಿ

ಈ ಟೆಸ್ಟ್‌ಗಳನ್ನು ಮಾಡಿದ್ರೆ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ತೆಳ್ಳಗಿರೋರಿಗೆ ಕೊಲೆಸ್ಟ್ರಾಲ್ ಬರಲ್ವಾ: ನಿಜಾಂಶ ಇಲ್ಲಿದೆ

ಡ್ರ್ಯಾಗನ್ ಹಣ್ಣನ್ನು ಯಾಕೆ ಸೇವಿಸಬೇಕೆಂಬುದಕ್ಕೆ ಇಲ್ಲಿದೆ ಕೆಲ ಕಾರಣ

ಹೃದಯದ ಆರೋಗ್ಯ ಚೆನ್ನಾಗಿರಬೇಕೆಂದರೆ ಇದೊಂದನ್ನು ಸೇವಿಸಬೇಡಿ

ಮುಂದಿನ ಸುದ್ದಿ
Show comments